ನೂತನ ಶಾಸಕರಿಗೆ ಹಿರಿಯರ ನೀತಿಪಾಠ

Webdunia
ಸೋಮವಾರ, 26 ಜೂನ್ 2023 (17:00 IST)
ಇಂದಿನಿಂದ ಮೂರು ದಿನಗಳ ಕಾಲ ನೆಲಮಂಗಲದ ಬಳಿಯ ಕ್ಷೇಮವನದಲ್ಲಿ ತರಬೇತಿ ಶಿಬಿರ ನಡೆಯಲಿದೆ.
ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬಂದಿರುವಂತಹ ನೂತನ ಶಾಸಕರಿಗೆ ಹಿರಿಯರು ನೀತಿಪಾಠ ಮಾಡಲಿದ್ದಾರೆ. ಸದನದೊಳಗೆ ಹೇಗೆ ವರ್ತಿಸಬೇಕು? ಸದನದ ಕಾರ್ಯಕಲಾಪಗಳೇನು? ಹೊಸ ಶಾಸಕರ ಜವಾಬ್ದಾರಿಗಳೇನು? ಕ್ಷೇತ್ರದ ಸಮಸ್ಯೆ ಬಗ್ಗೆ ಗಮನ ಸೆಳೆಯುವುದೇಗೆ? ಸದನದ ನೀತಿ ನಿಯಮಗಳೇನು? ಅಲ್ಲಿ ನಡೆಯೋ‌ ಚರ್ಚೆಗಳೇನು, ಹೇಗೆ ಭಾಗಿಯಾಗಬೇಕು? ನಿಯಮಗಳ ಶಿಸ್ತು ರೂಡಿಸಿಕೊಳ್ಳುವುದು ಹೇಗೆಂದು ಹಿರಿಯರು ಹೊಸಬರಿಗೆ ನೀತಿ ಪಾಠ ಮಾಡಲಿದ್ದಾರೆ. ವಿಧಾನಸಭೆ ಸ್ಪೀಕರ್ ವತಿಯಿಂದ ಕಾರ್ಯಕ್ರಮವನ ಆಯೋಜಿಸಿದ್ದು. ಸಿಎಂ ಸಿದ್ದರಾಮಯ್ಯ, ಹಿರಿಯ ಸಚಿವರು ಹೊಸ ಶಾಸಕರಿಗೆ ನೀತಿ ಪಾಠ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments