Select Your Language

Notifications

webdunia
webdunia
webdunia
webdunia

20 ವರ್ಷ ಕಳೆದರೂ ಕಟ್ಟಡ ಕಟ್ಟದ ಸೈಟ್‌ ವಾಪಸ್

20 ವರ್ಷ ಕಳೆದರೂ ಕಟ್ಟಡ ಕಟ್ಟದ ಸೈಟ್‌ ವಾಪಸ್
bangalore , ಶುಕ್ರವಾರ, 20 ಅಕ್ಟೋಬರ್ 2023 (16:06 IST)
ಶೈಕ್ಷಣಿಕ ಕಟ್ಟಡ ನಿರ್ಮಿಸುವ ಉದ್ದೇಶಕ್ಕೆಂದು ನಾಗರಿಕ ಸೌಲಭ್ಯ ನಿವೇಶನ ಪಡೆದು 20 ವರ್ಷಗಳ ಕಳೆದರೂ ಕಟ್ಟಡ ನಿರ್ಮಾಣ ಮಾಡದ ‘ದಿವ್ಯಜ್ಯೋತಿ ವಿದ್ಯಾಕೇಂದ್ರ’ಕ್ಕೆ ನಗರದ ಯಲಹಂಕ ಉಪನಗರದಲ್ಲಿ ಮಂಜೂರು ಮಾಡಿದ್ದ ನಿವೇಶನವನ್ನು ರದ್ದುಪಡಿಸಿದ್ದ ಕರ್ನಾಟಕ ವಸತಿ ಮಂಡಳಿ ಕ್ರಮವನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಹಾಗೂ ಡಿಸಿಎಂ ನಡುವೆ ಕಲೆಕ್ಷನ್ ಫೈಟ್ ನಡೆಯುತ್ತಿದೆ -ಮಾಜಿ ಸಿಎಂ ಡಿ ವಿ ಸದಾನಂದಗೌಡ