Webdunia - Bharat's app for daily news and videos

Install App

ಕನಕಪುರದಲ್ಲಿ ಅಶೋಕ್​ ಸ್ಪರ್ಧಿಸಿದ್ರೂ ಸ್ವಾಗತ

Webdunia
ಸೋಮವಾರ, 10 ಏಪ್ರಿಲ್ 2023 (17:30 IST)
ಕನಕಪುರದಲ್ಲಿ KPCC ಅಧ್ಯಕ್ಷ D.K ಶಿವಕುಮಾರ್ ವಿರುದ್ಧ ಸಚಿವ R. ಅಶೋಕ್​ ಸ್ಪರ್ಧೆ ಮಾಡ್ತಾರೆ ಎಂಬ ವಿಚಾರ ಕುರಿತು ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದ್ದು, ಸಂತೋಷ ರಾಜಕಾರಣ ಅಲ್ವಾ.? ಯಾರು ಬೇಕಾದ್ರೂ ನಿಲ್ಲಬಹುದು. ಸ್ವಾಗತ ಮಾಡ್ತೇನೆ.. ಹೋರಾಟ ಮಾಡೋಣ ಎಂದು ತಿಳಿಸಿದ್ದಾರೆ.. ಜನ ತಿರ್ಮಾನ ಮಾಡ್ತಾರೆ, ನನ್ನದೇನೂ ಅಭ್ಯಂತರ ಇಲ್ಲ ಎಂದಿದ್ದಾರೆ.. ಅವರು ಬಂದು ನಿಲ್ಲಲಿ, ಬೇರೆಯವನ್ನಾದರೂ ನಿಲ್ಲಿಸಲಿ. ರಾಜಕಾರಣದಲ್ಲಿ ಎದುರಿಸಲೇಬೇಕು.. ಹೋರಾಟ ಮಾಡ್ಲೇಬೇಕು.. BJPಯ ಆ ದೊಡ್ಡ ನಿರ್ಧಾರವನ್ನು ನಾನು ಸ್ವಾಗತಿಸ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments