Webdunia - Bharat's app for daily news and videos

Install App

ಬಸನಗೌಡ ಯತ್ನಾಳ್ ಪಕ್ಷ ಕಟ್ಟಿದ್ರೂ ನಾವು ಸೇರಲ್ಲ: ಕುಮಾರ ಬಂಗಾರಪ್ಪ

Sampriya
ಶುಕ್ರವಾರ, 4 ಏಪ್ರಿಲ್ 2025 (16:06 IST)
Photo Courtesy X
ಇದುವರೆಗೆ ಚರ್ಚೆ ಮಾಡಿಲ್ಲ. ನಾವು ಪಕ್ಷ ಕಟ್ಟಿದ್ರೂ ಸೇರಲ್ಲ ಎಂದು ಬಿಜೆಪಿ ನಾಯಕ ಕುಮಾರ ಬಂಗಾರಪ್ಪ ಹೇಳಿದರು.

ಇಂದು ಈ ಬಗ್ಗೆ ಮಾತನಾಡಿದ ಅವರು,  ಯತ್ನಾಳ್ ಅವರ ಮಾತಿನಲ್ಲಿ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ ಹಾಗಿಲ್ಲ. ಅವರು ಹೇಳಿರುವುದು ವಿಜಯದಶಮಿವರೆಗೆ ಸಮೀಕ್ಷೆಗಳನ್ನು ಮಾಡಿ, ಆ ಮೇಲೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇನೆ ಎಂದು ಅವರು ಹೇಳಿರುವುದು ಎಂದು ಸ್ಪಷ್ಟನೆ ನೀಡಿದರು.

ಒಂದು ವೇಳೆ ಪಕ್ಷ ಕಟ್ಟಿದ್ರೂ ನಾವು ಆ ಪಕ್ಷವನ್ನೂ ಸೇರುವುದಾಗಲಿ, ಬಿಜೆಪಿ ಪಕ್ಷ ಬಿಡುವುದಾಗಲಿ, ಆ ಪಕ್ಷದ ಜತೆಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದರು.
ಯತ್ನಾಳ್ ಅವರು ಸಿಕ್ಕ ಸಂದರ್ಭದಲ್ಲಿ ಅವರ ಬಳಿ ಬಿಜೆಪಿ ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದರು.

ಒಟ್ಟಾರೆ ಯತ್ನಾಳ್ ನಡೆಗೆ ತಮ್ಮ ಬೆಂಬಲವಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments