Webdunia - Bharat's app for daily news and videos

Install App

ಬಸನಗೌಡ ಯತ್ನಾಳ್ ಪಕ್ಷ ಕಟ್ಟಿದ್ರೂ ನಾವು ಸೇರಲ್ಲ: ಕುಮಾರ ಬಂಗಾರಪ್ಪ

Sampriya
ಶುಕ್ರವಾರ, 4 ಏಪ್ರಿಲ್ 2025 (16:06 IST)
Photo Courtesy X
ಇದುವರೆಗೆ ಚರ್ಚೆ ಮಾಡಿಲ್ಲ. ನಾವು ಪಕ್ಷ ಕಟ್ಟಿದ್ರೂ ಸೇರಲ್ಲ ಎಂದು ಬಿಜೆಪಿ ನಾಯಕ ಕುಮಾರ ಬಂಗಾರಪ್ಪ ಹೇಳಿದರು.

ಇಂದು ಈ ಬಗ್ಗೆ ಮಾತನಾಡಿದ ಅವರು,  ಯತ್ನಾಳ್ ಅವರ ಮಾತಿನಲ್ಲಿ ಹೊಸ ಪಕ್ಷ ಕಟ್ಟುತ್ತೇನೆ ಎಂದು ಹೇಳಿದ ಹಾಗಿಲ್ಲ. ಅವರು ಹೇಳಿರುವುದು ವಿಜಯದಶಮಿವರೆಗೆ ಸಮೀಕ್ಷೆಗಳನ್ನು ಮಾಡಿ, ಆ ಮೇಲೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇನೆ ಎಂದು ಅವರು ಹೇಳಿರುವುದು ಎಂದು ಸ್ಪಷ್ಟನೆ ನೀಡಿದರು.

ಒಂದು ವೇಳೆ ಪಕ್ಷ ಕಟ್ಟಿದ್ರೂ ನಾವು ಆ ಪಕ್ಷವನ್ನೂ ಸೇರುವುದಾಗಲಿ, ಬಿಜೆಪಿ ಪಕ್ಷ ಬಿಡುವುದಾಗಲಿ, ಆ ಪಕ್ಷದ ಜತೆಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದರು.
ಯತ್ನಾಳ್ ಅವರು ಸಿಕ್ಕ ಸಂದರ್ಭದಲ್ಲಿ ಅವರ ಬಳಿ ಬಿಜೆಪಿ ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದರು.

ಒಟ್ಟಾರೆ ಯತ್ನಾಳ್ ನಡೆಗೆ ತಮ್ಮ ಬೆಂಬಲವಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments