ಕಾಲಿಗೆ ಬಿದ್ದರೂ ಕಡಿಮೆಯಾಗದೇ ಮುನಿರತ್ನ ಮೇಲಿನ ಡಿಕೆಶಿ ಮುನಿಸು?

geetha
ಭಾನುವಾರ, 18 ಫೆಬ್ರವರಿ 2024 (17:27 IST)
ಕಾಂಗ್ರೆಸ್‌ ನ ಜನಸ್ಪಂದನ ಕಾರ್ಯಕ್ರಮವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಬಿಜೆಪಿ ಶಾಸಕ  ಮುನಿರತ್ನ ನಡುವಿನ ಇರಿಸುಮುರಿಸಿಗೂ ಸಹ ವೇದಿಕೆಯಾಯಿತು. ಇಬ್ಬರೂ ವೇದಿಕೆ ಹಂಚಿಕೊಂಡಿದ್ದರೂ ಸಹ, ಮುನಿರತ್ನ ಮಾತನಾಡಲು ಯತ್ನಿಸಿದರೂ ಸಹ ಡಿಕೆಶಿ ಮುಖ ತಿರುಗಿಸಿಕೊಂಡು ಕುಳಿತಿದ್ದು ಕಾರ್ಯಕ್ರಮವಿಡೀ ಸಾಮಾನ್ಯ ದೃಶ್ಯವಾಗಿತ್ತು. ತಮ್ಮ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೆಲ ತಿಂಗಳ ಹಿಂದಷ್ಟೇ ಮುನಿರತ್ನ ಅವರು ಡಿಕೆಶಿ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದಿದ್ದರು. 

ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರುವ ಮೂಲಕ ಮೈತ್ರಿ ಸರ್ಕಾರದ ಅಂತ್ಯಕ್ಕೆ ಕಾರಣವಾಗಿದ್ದ ಶಾಸಕರ ಪೈಕಿ ಮುನಿರತ್ನ ಮುಂಚೂಣಿಯಲ್ಲಿದ್ದರು.ಇದೇ ಕಾರಣಕ್ಕಾಗಿ ಇಬ್ಬರ ನಡುವೆ ಶೀತಲ ಸಮರವೂ ನಡೆಯುತ್ತಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಭದ್ರ ಮತಕ್ಷೇತ್ರ ಆರ್‌ಆರ್‌ ನಗರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಎದುರು ಪ್ರಯಾಸದ ಗೆಲುವು ಸಾಧಿಸಿದ್ದರು.  ಕ್ಷೇತ್ರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ 200 ಕೋಟಿ ರೂ. ಗಳಿಗೂ ಹೆಚ್ಚು ಅವ್ಯವಹಾರ ನಡೆದಿದೆಯೆಂಬ ಆರೋಪದ ಮೇಲೆ ಕಾಂಗ್ರೆಸ್‌ ಸರ್ಕಾರ ಮುನಿರತ್ನ ಕ್ಷೇತ್ರದ ಬಿಲ್‌ ಗಳನ್ನು ತಡೆಹಿಡಿದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments