Webdunia - Bharat's app for daily news and videos

Install App

ಕೈಯಲ್ಲಿ ಆಗದಿದ್ರೂ ಅಧಿಕಾರ ಬಿಡಲ್ಲ, ಕುರ್ಚಿ ಬಿಡಲ್ಲ - ಅಶ್ವಥ್ ನಾರಾಯಣ

Webdunia
ಶುಕ್ರವಾರ, 7 ಜುಲೈ 2023 (15:20 IST)
ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ ಆಪರೇಷನ್ ಕಮಲ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಬಹಳ ಮುಖ್ಯವಾಗಿ ಸಿದ್ದರಾಮಯ್ಯ ಅವರು ಪ್ರಬಲ ನಾಯಕರು.ಇಂತ‌ಹ ಹೇಳಿಕೆ ಸೂಕ್ತ ಸರಿಯಲ್ಲ.ಸಿಎಂ‌ ಆದವರು ಅವರೇ ಕೈಚೆಲ್ಲಿದ್ದಾರೆ.
 
ನನ್ನ ಕೈಯಲ್ಲಿ ಆಗಲ್ಲ ಅಂತ.ಅಸಹಾಯಕರು ಮಾತ್ರ ಹೀಗೆ ಹೇಳೋದು.ಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.ಅಸಹಾಯಕತೆ ಸಾಕಷ್ಟು ಕಾಲ ಅಧಿಕಾರದಲ್ಲಿ ಇದ್ದು, ಎನರ್ಜಿ ಇಲ್ಲ ಅನಿಸ್ತಿದೆ.75 ಆಗಿರೋದ್ರಿಂದ ಎಕ್ಸ್‌ಪೆರಿ ಡೇಟ್ ಬಂದಿರಬೇಕು.ಕೈಯಲ್ಲಿ ಆಗದಿದ್ರೂ ಅಧಿಕಾರ ಬಿಡಲ್ಲ, ಕುರ್ಚಿ ಬಿಡಲ್ಲ ಅನ್ನೋದು.ಆಪರೇಷನ್ ಗೆ ನಾವು ಕೈ ಹಾಕಲ್ಲ.ಸೆಲ್ಫ್ ವಿಕೆಟ್ ಹೊಡ್ಕೋಬೇಕು ಅಷ್ಟೇ.ದ್ವೇಷ, ಅಸೂಯೆ ರಾಜಕಾರಣ ಬಿಟ್ಟು.ಧರ್ಮ, ಸಂಸ್ಕೃತಿ ಎತ್ತಿ ಹಿಡಿಯಿರಿ ಎಂದು ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದ್ದಾರೆ
 
75 ಆಗಿ ಎಕ್ಸ್‌ಪಿರಿಡೇಟ್ ಆಗಿದೆ.ಬಿಜೆಪಿ ಮೇಲೆ ಹೇಳ್ತಿಲ್ಲ, ಪಕ್ಷದ ಒಳಗಿರೋ ಕಾಣ್ತಿರೋ ವ್ಯತ್ಯಾಸದಿಂದ ಹೇಳ್ತಿದ್ದಾರೆ.ಅದು ರಾಜಕಾರಣದ ಎಕ್ಸ್‌ಪಿರಿ.ಸರ್ಕಾರಿ ನೌಕರಿಯಲ್ಲಿ 60ಕ್ಕೆ ಎಕ್ಸ್‌ಪಿರಿ ಇಟ್ಟಿದ್ದಾರೆ.ರಾಜಕಾರಣದಲ್ಲಿ 75ಕ್ಕೆ ಆದ್ರೂ ಎಕ್ಸ್‌ಪೈರಿ ಇರಬೇಕು ಎಂದು ಕಾಂಗ್ರೆಸ್ ವಿರುದ್ಧ ಅಶ್ವಥ್ ನಾರಾಯಣ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments