Webdunia - Bharat's app for daily news and videos

Install App

ಶಾ ರಾಜ್ಯಕ್ಕೆ ಬಂದ್ರೂ, ಕಾಂಗ್ರೆಸ್ ನೂರಕ್ಕೆ ನೂರು ಗೆಲ್ಲುತ್ತೆ : ಸಿದ್ದರಾಮಯ್ಯ

Webdunia
ಶುಕ್ರವಾರ, 27 ಜನವರಿ 2023 (13:47 IST)
ಬೆಂಗಳೂರು : ನೂರು ಬಾರಿ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ರಾಜ್ಯಕ್ಕೆ ಬಂದರೂ ಕೂಡ ಈ ಬಾರಿ ಕಾಂಗ್ರೆಸ್ ನೂರಕ್ಕೆ ನೂರು ಗೆಲ್ಲುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುಧಾಕರ್ ತನಿಖೆ ಮಾಡುವ ಮಾತೇ ಆಡಲ್ವಲ್ಲ. ಒಂದಂಕಿ ಲಾಟರಿ ಬಗ್ಗೆ ದೇವೇಗೌಡರು ಪ್ರಸ್ತಾಪ ಮಾಡಿದ್ದರು. ನನ್ನ ಮೇಲೆ ಜಾರ್ಜ್ ಮೇಲೆ ಆರೋಪ ಮಾಡಿದರು.

ನಾನು ಕೂಡಲೇ ಸಿಬಿಐ ತನಿಖೆಗೆ ಕೊಟ್ಟೆ, ಆ ಸಮಯದಲ್ಲಿ ಏನಾದರೂ ದಾಖಲೆ ಕೊಟ್ಟಿದ್ದರಾ? ಡಿಕೆ ರವಿ ಪ್ರಕರಣ ಸಿಬಿಐಗೆ ಕೊಟ್ಟೆ, ಡಿವೈಎಸ್ಪಿ ಗಣಪತಿ ಕೇಸ್ ಸಿಬಿಐಗೆ ಕೊಟ್ಟೆ. ಏನಾದರೂ ದಾಖಲಾತಿ ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments