Webdunia - Bharat's app for daily news and videos

Install App

ಹಣವಿಲ್ಲದಿದ್ರೂ ಕೈಲಾಸಕ್ಕೆ ಹೋದ್ರೆ ಕೈತುಂಬಾ ಸಂಬಳ!

Webdunia
ಸೋಮವಾರ, 14 ನವೆಂಬರ್ 2022 (13:17 IST)
ಕೈಲಾಸ : ವಿವಾದಿತ ಸ್ವಯಂಘೋಷಿತ ಸ್ವಾಮೀಜಿ ನಿತ್ಯಾನಂದ ಮತ್ತೆ ಸುದ್ದಿಯಲ್ಲಿದ್ದಾರೆ. ಸದಾ ವಿವಾದಗಳಿಂದ ಸುದ್ದಿಯಾಗುತ್ತಿದ್ದ ನಿತ್ಯಾನಂದ ಇದೀಗ ಕೈಲಾಸ ದೇಶದಲ್ಲಿ ಭಾರೀ ಉದ್ಯೋಗಾವಕಾಶವಿದೆ ಎಂದು ಹೇಳುತ್ತಿದ್ದಾರೆ.
 
ಹೌದು.. ಹಿರಿಯರು ಕಾಸಿದ್ರೆ ಕೈಲಾಸ ಎನ್ನುತ್ತಿದ್ದರು. ಆದರೆ ನಿತ್ಯಾನಂದ ಹಣ ಇಲ್ಲದಿದ್ದರೂ ಕೈಲಾಸಕ್ಕೆ ಕರೆ ಮಾಡಿ, ಕೈತುಂಬಾ ಹಣ ಬರುವ ಕೆಲಸ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.

ನಿತ್ಯಾನಂದನೇ ನಿರ್ಮಿಸಿರುವ ಕೈಲಾಸ ದೇಶದಲ್ಲಿ ಸಾಕಷ್ಟು ಉದ್ಯೋಗವಕಾಶಗಳಿವೆಯಂತೆ. ವಿವಿಧ ರೀತಿಯ ಉದ್ಯೋಗಗಳಿವೆ. ಅರ್ಹ ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉದ್ಯೋಗಕ್ಕೆ ಸೇರುವವರಿಗೂ ಉದ್ಯೋಗದ ಜೊತೆಗೆ ಆಕರ್ಷಕ ವೇತನ, ವಸತಿ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುವುದು ಎಂದು ಕೈಲಾಸದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments