ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ : ಸಿದ್ದರಾಮಯ್ಯ

Webdunia
ಸೋಮವಾರ, 30 ಜನವರಿ 2023 (11:31 IST)
ರಾಮನಗರ : ಜೆಡಿಎಸ್ ಪಕ್ಷ ಅಧಿಕಾರಕ್ಕೋಸ್ಕರ ಬಿಜೆಪಿ ಜೊತೆ ಹೋಗುತ್ತದೆ. ಜೆಡಿಎಸ್ಗೆ ಸಿದ್ಧಾಂತ, ವೈಚಾರಿಕತೆ ಇಲ್ಲ. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗ್ತಾರೆ.

ನನ್ನನ್ನು ರಾಷ್ಟ್ರಪತಿ, ಪಿಎಂ ಮಾಡ್ತಿನಿ ಅಂದ್ರೂ ನನ್ನ ಹೆಣವೂ ಕೂಡಾ ಬಿಜೆಪಿಗೆ ಹಾಗೂ ಆರ್ಎಸ್ಎಸ್ ಜೊತೆ ಹೋಗಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಾಗಡಿಯ ಶಾದಿಮಹಲ್ ಉದ್ಘಾಟನೆ ಮಾಡಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವ್ರು ನನ್ನನ್ನು ಹಿಂದೂ ವಿರೋಧಿ ಅಂತ ಬಿಂಬಿಸ್ತಾರೆ. ಆ ಬಿಜೆಪಿಯ ಸಿ.ಟಿ.ರವಿ ನನ್ನ ಸಿದ್ದರಾಮುಲ್ಲಾ ಖಾನ್ ಅಂತಾನೆ.

 ಆದರೆ ಗಾಂಧೀಜಿ ಅಪ್ಪಟ ಹಿಂದೂ ಅಲ್ವ. ಅಂತವರನ್ನ ಕೊಂದ ಗೂಡ್ಸೆಯನ್ನ ಪೂಜಿಸುವವರು ಇವ್ರು ಹಿಂದೂನಾ. ಇವರಿಗೆ ಮರ್ಯಾದೆ ಇದ್ಯಾ? ಇಂತವರ ಜೊತೆ ಸೇರಿಕೊಂಡಿರುವ ಜೆಡಿಎಸ್ನವರಿಗೆ ಮಾನ, ಮರ್ಯಾದೆ ಇದ್ಯಾ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments