Webdunia - Bharat's app for daily news and videos

Install App

ಸಿದ್ದರಾಮಯ್ಯರೂ ದೇವರಾಜ ಅರಸರ ಹತ್ತಿರ ಬರಲು ಕೂಡಾ ಆಗಲ್ಲ: ಪ್ರತಾಪ್ ಸಿಂಹ ಕಿಡಿ

Sampriya
ಗುರುವಾರ, 8 ಜನವರಿ 2026 (17:06 IST)
ಮಡಿಕೇರಿ: ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿದ್ದರಾಮಯ್ಯ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ್ ಅವರು ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ. ದೇವರಾಜ ಅರಸು ಅವರ ಹತ್ತಿರ ಬರಲು ಕೂಡ ಆಗೋದಿಲ್ಲ ಎಂದು ಟೀಕಿಸಿದರು.

ಮಡಿಕೇರಿಯಲ್ಲಿ ಮಾತಾನಾಡಿದ ಅವರು, ದೇವರಾಜು ಅರಸು ಅವರು ನಮ್ಮನ್ನು ಅಗಲಿ ನಾಲ್ಕು ದಶಕಗಳು ಕಳೆದು ಹೋಗಿವೆ. ಅವರಿಲ್ಲದೆ ನಾಲ್ಕು ದಶಕ ಕಳೆದರೂ ಇಂದಿಗೂ ಅವರನ್ನು ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ. ಅವರ ವ್ಯಕ್ತಿತ್ವ ಆ ರೀತಿ ಇದೆ. ಸುಮ್ಮನೆ ಇದ್ರೂ ವಯಸ್ಸು ಆಗುತ್ತದೆ. ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಕುಳಿತು ಕಾಲ ತಳ್ಳುತ್ತಿದ್ದಾರೆ ಅಷ್ಟೆ. ಹೊಸ ದಾಖಲೆ ಬರೆದಿದ್ದಾರೆ ಎಂದು ಹೇಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲೂ ಸಾಧ್ಯವಿಲ್ಲ ಎಂದು ಟೀಕೆ ಮಾಡಿದರು. 

ದೇವರಾಜ ಅರಸು ಅವರು ರಾಜ್ಯದ ಜನತೆಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ. ಸಣ್ಣ ಸಣ್ಣ ಸಮುದಾಯದವರನ್ನು ಕರೆದುಕೊಂಡು ಬಂದು ಕೈ ಹಿಡಿದು ಬೆಳೆಸಿದ್ದಾರೆ.

ಅನ್ನಭಾಗ್ಯ ನಮ್ಮದು ಎಂದು ಹೇಳುತ್ತಿರುವ ಇವರು ಅದು ಕೇಂದ್ರ ಸರ್ಕಾರದ ಯೋಜನೆ. ಅನ್ನಭಾಗ್ಯ ನಿಮ್ಮದಲ್ಲ. ಈ ರಾಜ್ಯದ ಜನತೆಗೆ ಎಲ್ಲಾ ದಿವಾಳಿಯ ಭಾಗ್ಯವನ್ನು ನೀಡದ ಕೊಡುಗೆ ನಿಮ್ಮದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments