ಸಿದ್ದರಾಮಯ್ಯರೂ ದೇವರಾಜ ಅರಸರ ಹತ್ತಿರ ಬರಲು ಕೂಡಾ ಆಗಲ್ಲ: ಪ್ರತಾಪ್ ಸಿಂಹ ಕಿಡಿ

Sampriya
ಗುರುವಾರ, 8 ಜನವರಿ 2026 (17:06 IST)
ಮಡಿಕೇರಿ: ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿದ್ದರಾಮಯ್ಯ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ್ ಅವರು ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ. ದೇವರಾಜ ಅರಸು ಅವರ ಹತ್ತಿರ ಬರಲು ಕೂಡ ಆಗೋದಿಲ್ಲ ಎಂದು ಟೀಕಿಸಿದರು.

ಮಡಿಕೇರಿಯಲ್ಲಿ ಮಾತಾನಾಡಿದ ಅವರು, ದೇವರಾಜು ಅರಸು ಅವರು ನಮ್ಮನ್ನು ಅಗಲಿ ನಾಲ್ಕು ದಶಕಗಳು ಕಳೆದು ಹೋಗಿವೆ. ಅವರಿಲ್ಲದೆ ನಾಲ್ಕು ದಶಕ ಕಳೆದರೂ ಇಂದಿಗೂ ಅವರನ್ನು ಪೂಜ್ಯನೀಯ ಭಾವನೆಯಿಂದ ನೋಡುತ್ತಾರೆ. ಅವರ ವ್ಯಕ್ತಿತ್ವ ಆ ರೀತಿ ಇದೆ. ಸುಮ್ಮನೆ ಇದ್ರೂ ವಯಸ್ಸು ಆಗುತ್ತದೆ. ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಕುಳಿತು ಕಾಲ ತಳ್ಳುತ್ತಿದ್ದಾರೆ ಅಷ್ಟೆ. ಹೊಸ ದಾಖಲೆ ಬರೆದಿದ್ದಾರೆ ಎಂದು ಹೇಳುತ್ತಾರೆ. ಆದರೆ, ಸಿದ್ದರಾಮಯ್ಯ ಅವರು ದೇವರಾಜ ಅರಸು ಆಗಲೂ ಸಾಧ್ಯವಿಲ್ಲ ಎಂದು ಟೀಕೆ ಮಾಡಿದರು. 

ದೇವರಾಜ ಅರಸು ಅವರು ರಾಜ್ಯದ ಜನತೆಗೆ ಅನೇಕ ಕೊಡುಗೆಗಳನ್ನು ಕೊಟ್ಟಿದ್ದಾರೆ. ಸಣ್ಣ ಸಣ್ಣ ಸಮುದಾಯದವರನ್ನು ಕರೆದುಕೊಂಡು ಬಂದು ಕೈ ಹಿಡಿದು ಬೆಳೆಸಿದ್ದಾರೆ.

ಅನ್ನಭಾಗ್ಯ ನಮ್ಮದು ಎಂದು ಹೇಳುತ್ತಿರುವ ಇವರು ಅದು ಕೇಂದ್ರ ಸರ್ಕಾರದ ಯೋಜನೆ. ಅನ್ನಭಾಗ್ಯ ನಿಮ್ಮದಲ್ಲ. ಈ ರಾಜ್ಯದ ಜನತೆಗೆ ಎಲ್ಲಾ ದಿವಾಳಿಯ ಭಾಗ್ಯವನ್ನು ನೀಡದ ಕೊಡುಗೆ ನಿಮ್ಮದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments