Webdunia - Bharat's app for daily news and videos

Install App

ಕೇಸರಿ ಬಾವುಟ ಕಟ್ಟೋದಿಕ್ಕೂ ಕಾಂಗ್ರೆಸ್‌ ಕಿರಿಕಿರಿ

geetha
ಬುಧವಾರ, 6 ಮಾರ್ಚ್ 2024 (18:23 IST)
ತುಮಕೂರು :ಇಂದು ಭಯೋತ್ಪಾದನಾ ವಿರೋಧಿ ಹೋರಾಟ ಹಮ್ಮಿಕೊಂಡಿದ್ದೆವು. ಅದರಲ್ಲಿ ಮುಖ್ಯ ಭಾಷಣಕಾರನಾಗಿ ಮುರುಳಿಕೃಷ್ಣ ಬರೋದಿತ್ತು. ಆದರೆ, ಜಿಲ್ಲಾಡಳಿತ ಮಂಜಾಗ್ರತಾ ಕ್ರಮ ಎಂದು ಅವರನ್ನು ವಶಕ್ಕೆ ಪಡೆದಿದ್ದಾರೆ. ಇವತ್ತು ಬಿಜೆಪಿ ಜಿಲ್ಲಾ ಮುಖಂಡರೆಲ್ಲ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಅವರನ್ನ ಭೇಟಿ ಮಾಡಿ ಬಿಡುಗಡೆ ಮಾಡುವಂತೆ ತಿಳಿಸಿದ್ದೇವೆ ಎಂದು ಜ್ಯೋತಿಗಣೇಶ್‌ ಹೇಳಿದರು.
 
ದಿನಬೆಳಗಾದರೆ ಸರ್ಕಾರದವರು ನೀಡುತ್ತಿರುವ ಕಿರಿಕಿರಿಯಿಂದ ಸಾಕಾಗಿಹೋಗಿದೆ ಎಂದು ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಮಾಧ್ಯಮಗಳೆದುರು ಅಳಲು ತೋಡಿಕೊಂಡಿದ್ದಾರೆ. ಬುಧವಾರ ತುಮಕೂರಿನಲ್ಲಿ ಕಾಂಗ್ರೆಸ್‌ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ ಅವರು, ಕೇಸರಿ ಬಾವುಟ ಕಟ್ಟಬೇಕೆಂದರೆ ರೂಲ್ಸ್‌ ಮಾತಾಡುತ್ತಾರೆ. ಈ ರೂಲ್ಸ್‌ ಯಾರಿಗೂ ಇಲ್ಲ ಎಂದು ಕಿಡಿಕಾರಿದರು. 

ಮುಂದೆ ಕಾಂಗ್ರೆಸ್‌ ಪಕ್ಷದವರು ಪಾಕಿಸ್ತಾನಿ ಭಯೋತ್ಪಾದಕರನ್ನೇ ಕರೆತಂದು ಇಲ್ಲಿ ಡಿಜಿ. ಐಜಿಯಾಗಿ ನೇಮಕ ಮಾಡಲಿದ್ದಾರೆ ಎಂದು ಜ್ಯೋತಿಗಣೇಶ್‌ ಟೀಕಿಸಿದರು.ಸರ್ಕಾರ ಮಾತಾನಾಡುವ ಹಕ್ಕನ್ನ ಹತ್ತಿಕ್ಕುವ ಪ್ರಯತ್ನ ಮಾಡಿದ್ರೆ ನಾವು ಅದಕ್ಕೆ ವಿರುದ್ಧವಾಗಿ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ನುಡಿದ ಜ್ಯೋತಿಗಣೇಶ್‌, ವಿಧಾನಸೌಧದಲ್ಲಿ ದೇಶದ್ರೊಹಿ ಘೋಷಣೆ ಕೂಗುವರನ್ನ ಬಿಟ್ಟುಕೊಳ್ತಾರೆ. ಆದರೆ ಇಲ್ಲಿ ಆದರೆ ಇಲ್ಲಿ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡೋಕೆ ಬಿಡುವುದಿಲ್ಲ.ಇದು ಪ್ರಜಾಪ್ರಭುತ್ವ ವಿರೋಧಿ ಹಾಗೂ ಮಾತನಾಡುವ ಸ್ವಾತಂತ್ರ್ಯವನ್ನ ಹತ್ತಿಕ್ಕುವ ಧೋರಣೆ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.16ರಂದು ಮಂಗಳೂರು ನಗರದಲ್ಲಿ ಪೂರೈಕೆಯಾಗಲ್ಲ ನೀರು

ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಗುಡ್‌ನ್ಯೂಸ್‌

ಮೋದಿ ತಾಯಿಯ ಡೀಪ್‌ಫೇಕ್ ವಿಡಿಯೋ: ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್‌

ನೇಪಾಳ: ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್‌

ದೆಹಲಿಯಲ್ಲಿ ಮನಗೆಲ್ಲುತ್ತಿದೆ ಕರಾವಳಿಯ ಸಿಗ್ನೇಚರ್ ಖಾದ್ಯಗಳು

ಮುಂದಿನ ಸುದ್ದಿ
Show comments