ಪೊಲೀಸರಿಗೂ ಸಿಗದ ಶಂಕಿತನ ಮಾಹಿತಿ -ಡಿಸಿಪಿ ಭೀಮಾಶಂಕರ್ ಗುಳೇದ್

Webdunia
ಸೋಮವಾರ, 21 ನವೆಂಬರ್ 2022 (19:36 IST)
ಬೆಂಗಳೂರಿನ‌ ಕೆಜಿ ಹಳ್ಳಿಯಲ್ಲಿ ಶಂಕಿತನನ್ನ ಪೊಲೀಸರು ವಶಕ್ಕೆ ಪಡೆದಿರುವ ವಿಚಾರವಾಗಿ ಪೂರ್ವ ವಿಭಾಗ ಭೀಮಾಶಂಕರ್ ಗುಳೇದ್ ಪ್ರತಿಕ್ರಿಯಿಸಿದ್ದಾರೆ.
 
ನಿನ್ನೆ ಬೆಳಿಗ್ಗೆ ಮಂಗಳೂರು ಪೊಲೀಸರು ಕರೆ ಮಾಡಿದ್ರು.ಒರ್ವ ಶಂಕಿತ ನಿಮ್ಮ ಭಾಗದಲ್ಲಿ ಇದ್ದಾನೆ ಅಂದ್ರು.ಮೈಸೂರು ಪೊಲೀಸರ ತಂಡ ಕೂಡ ಬರ್ತಾ ಇದೆ ಅಂತೇಳಿದ್ರು.ತಕ್ಷಣವೇ ಕಾರ್ಯಪ್ರವೃತ್ತರಾಗಿ ನಮ್ಮ ಟೀಂ ಮೊಹಮದ್ ರುಹುಲ್ಲಾ ನ ವಶಕ್ಕೆ ಪಡೆದ್ವಿ.ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕಾರ್ಯಕ್ರಮ ಇತ್ತು ಅದಕ್ಕೆ ಬಂದಿದ್ದೇ ಅಂದ.ಮೈಸೂರು ಮೂಲದವನು ಅಂತಾನೂ ಹೇಳಿದ.ನಂತರ ಮೈಸೂರು ಪೊಲೀಸರು ಬಂದ ಬಳಿಕ ಅವರಿಗೆ ಒಪ್ಪಿಸಿದ್ವಿ.ನಂತರ ಅವರು ಮೈಸೂರು ಮನೆ ಸರ್ಚ್ ಮಾಡಬೇಕು ಅಂತ ಕರ್ಕೊಂಡು ಹೋದ್ರು.ಆತನ ಭಾಗಿ ಏನು ಅನ್ನೋದ್ರ ಬಗ್ಗೆ ನಮಗೆ ಮಾಹಿತಿ ಇಲ್ಲ ಅಂತಾ ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments