Webdunia - Bharat's app for daily news and videos

Install App

ಪೊಲೀಸರಿಗೂ ಸಿಗದ ಶಂಕಿತನ ಮಾಹಿತಿ -ಡಿಸಿಪಿ ಭೀಮಾಶಂಕರ್ ಗುಳೇದ್

Webdunia
ಸೋಮವಾರ, 21 ನವೆಂಬರ್ 2022 (19:36 IST)
ಬೆಂಗಳೂರಿನ‌ ಕೆಜಿ ಹಳ್ಳಿಯಲ್ಲಿ ಶಂಕಿತನನ್ನ ಪೊಲೀಸರು ವಶಕ್ಕೆ ಪಡೆದಿರುವ ವಿಚಾರವಾಗಿ ಪೂರ್ವ ವಿಭಾಗ ಭೀಮಾಶಂಕರ್ ಗುಳೇದ್ ಪ್ರತಿಕ್ರಿಯಿಸಿದ್ದಾರೆ.
 
ನಿನ್ನೆ ಬೆಳಿಗ್ಗೆ ಮಂಗಳೂರು ಪೊಲೀಸರು ಕರೆ ಮಾಡಿದ್ರು.ಒರ್ವ ಶಂಕಿತ ನಿಮ್ಮ ಭಾಗದಲ್ಲಿ ಇದ್ದಾನೆ ಅಂದ್ರು.ಮೈಸೂರು ಪೊಲೀಸರ ತಂಡ ಕೂಡ ಬರ್ತಾ ಇದೆ ಅಂತೇಳಿದ್ರು.ತಕ್ಷಣವೇ ಕಾರ್ಯಪ್ರವೃತ್ತರಾಗಿ ನಮ್ಮ ಟೀಂ ಮೊಹಮದ್ ರುಹುಲ್ಲಾ ನ ವಶಕ್ಕೆ ಪಡೆದ್ವಿ.ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕಾರ್ಯಕ್ರಮ ಇತ್ತು ಅದಕ್ಕೆ ಬಂದಿದ್ದೇ ಅಂದ.ಮೈಸೂರು ಮೂಲದವನು ಅಂತಾನೂ ಹೇಳಿದ.ನಂತರ ಮೈಸೂರು ಪೊಲೀಸರು ಬಂದ ಬಳಿಕ ಅವರಿಗೆ ಒಪ್ಪಿಸಿದ್ವಿ.ನಂತರ ಅವರು ಮೈಸೂರು ಮನೆ ಸರ್ಚ್ ಮಾಡಬೇಕು ಅಂತ ಕರ್ಕೊಂಡು ಹೋದ್ರು.ಆತನ ಭಾಗಿ ಏನು ಅನ್ನೋದ್ರ ಬಗ್ಗೆ ನಮಗೆ ಮಾಹಿತಿ ಇಲ್ಲ ಅಂತಾ ಡಿಸಿಪಿ ಭೀಮಾಶಂಕರ್ ಗುಳೇದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments