Select Your Language

Notifications

webdunia
webdunia
webdunia
webdunia

ಇಂದೂ ಕೂಡ ಮಂಗಳೂರು ಕಮಿಷನರೇಟ್ ನಲ್ಲಿ ಕರ್ಪ್ಯೂ ಮುಂದುವರಿಕೆ

ಇಂದೂ ಕೂಡ ಮಂಗಳೂರು ಕಮಿಷನರೇಟ್ ನಲ್ಲಿ ಕರ್ಪ್ಯೂ ಮುಂದುವರಿಕೆ
ಮಂಗಳೂರು , ಶನಿವಾರ, 21 ಡಿಸೆಂಬರ್ 2019 (11:22 IST)
ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಇಂದೂ ಕೂಡ ಮಂಗಳೂರು ಕಮಿಷನರೇಟ್ ನಲ್ಲಿ ಕರ್ಪ್ಯೂ ಮುಂದುವರಿಕೆಯಾಗಿದೆ.



ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಗಳೂರು ನಗರದಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಮಾಡಲಾಗಿದ್ದು, ಇಡೀ ಮಂಗಳೂರು ಸ್ಥಬ್ತವಾಗಿದೆ ಎನ್ನಲಾಗಿದೆ.


ಇಂದು ಬೆಳಿಗ್ಗೆ 6ರಿಂದ 8ರವರೆಗೆ ಕರ್ಪ್ಯೂ ಸಡಿಲಿಕೆ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಹಾಗೇ ಡಿ.22 ರವರೆಗೂ ಕರ್ಪ್ಯೂ ಮುಂದುವರಿಯಲಿದೆ ಎಂದು ಪೊಲೀಸ್ ಆಯುಕ್ತ ಡಾ.ಹರ್ಷ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಯು ಟಿ ಖಾದರ್ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ನೀಡಲು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಸಿಟಿ ರವಿ