ಇಂದೂ ಕೂಡ ಮಂಗಳೂರು ಕಮಿಷನರೇಟ್ ನಲ್ಲಿ ಕರ್ಪ್ಯೂ ಮುಂದುವರಿಕೆ

Webdunia
ಶನಿವಾರ, 21 ಡಿಸೆಂಬರ್ 2019 (11:22 IST)
ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಇಂದೂ ಕೂಡ ಮಂಗಳೂರು ಕಮಿಷನರೇಟ್ ನಲ್ಲಿ ಕರ್ಪ್ಯೂ ಮುಂದುವರಿಕೆಯಾಗಿದೆ.



ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಂಗಳೂರು ನಗರದಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಮಾಡಲಾಗಿದ್ದು, ಇಡೀ ಮಂಗಳೂರು ಸ್ಥಬ್ತವಾಗಿದೆ ಎನ್ನಲಾಗಿದೆ.


ಇಂದು ಬೆಳಿಗ್ಗೆ 6ರಿಂದ 8ರವರೆಗೆ ಕರ್ಪ್ಯೂ ಸಡಿಲಿಕೆ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಹಾಗೇ ಡಿ.22 ರವರೆಗೂ ಕರ್ಪ್ಯೂ ಮುಂದುವರಿಯಲಿದೆ ಎಂದು ಪೊಲೀಸ್ ಆಯುಕ್ತ ಡಾ.ಹರ್ಷ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments