Webdunia - Bharat's app for daily news and videos

Install App

ಹಣದ ದುರಾಸೆಗೆ ಬಿದ್ದ ಅನರ್ಹ ಶಾಸಕ ನಾರಾಯಣಗೌಡಗೆ ಪಾಠ ಕಲಿಸಿ ಎಂದೋರಾರು?

Webdunia
ಶನಿವಾರ, 23 ನವೆಂಬರ್ 2019 (16:49 IST)
ಅನರ್ಹ ಶಾಸಕರೊಬ್ಬರು ಹಣದ ದುರಾಸೆಗೆ ಬಿದ್ದು ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂದ ಆರೋಪಿಸಲಾಗಿದೆ.

ಮಂಡ್ಯದ ಕೃಷ್ಣರಾಜಪೇಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ದ್ರೋಹ ಮಾಡಿ ಹಣದ ದುರಾಸೆಗೆ ಬಿದ್ದ ಕೆ ಸಿ ನಾರಾಯಣಗೌಡನಿಗೆ ತಕ್ಕ ಪಾಠ ಕಲಿಸಬೇಕು. ಹೀಗಂತ ಜಿಲ್ಲಾ ಪಂಚಾಯಿತಿ ಸದಸ್ಯ ಪುಟ್ಟಸ್ವಾಮಿಗೌಡ ಹೇಳಿದ್ದಾರೆ.

ದೊಡ್ಡತ್ತಾರಹಳ್ಳಿ, ಚಿಕ್ಕತ್ತಾರಹಳ್ಳಿ ಗ್ರಾಮಗಳಲ್ಲಿ ಜೆ ಡಿ ಎಸ್ ಪಕ್ಷದ ಅಭ್ಯರ್ಥಿಯಾದ ಬಿ ಎಲ್ ದೇವರಾಜು ಪರ ಪ್ರಚಾರ ನಡೆಸಿ ಮಾತನಾಡಿದ್ರು.

ಕೆ ಸಿ ನಾರಾಯಣಗೌಡರಿಗೆ ಎರಡು ಬಾರಿ ಕೈ ಹಿಡಿದ ತಾಲ್ಲೂಕಿನ ಜನತೆಗೆ ದ್ರೋಹ ಮಾಡಿದ್ದಾರೆ. ಅಲ್ಲದೇ ಚುನಾವಣೆಗೆ ಹಣದ ಹೊಳೆಯನ್ನೇ ಸುರಿಸುತ್ತಿದ್ದಾರೆ. ನಮ್ಮ ತಾಲ್ಲೂಕಿನ ಜನರು ಯಾವುದೇ ಹಣದ ಆಮಿಷಗಳಿಗೆ ಯಾರು ತಮ್ಮ ಹಕ್ಕನ್ನು ಮಾರಿಕೊಳ್ಳುವುದಿಲ್ಲ ಎಂಬ ನಂಬಿಕೆ ಇದೆ ಎಂದ್ರು. ಎಲ್ಲರೂ ಒಗ್ಗಟ್ಟಾಗಿ ಪಕ್ಷ ದ್ರೋಹಿಗೆ ತಕ್ಕ ಉತ್ತರ ನೀಡಬೇಕು ಎಂದು ಮನವಿ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments