ಕಾಂಗ್ರೆಸ್‌ ಮತ್ತು ಪಾಕಿಸ್ತಾನ ನಡುವೆ ಎಂದೂ ಸೋಲದ ಶಾಶ್ವತ ಪ್ರೇಮ!

geetha
ಶನಿವಾರ, 2 ಮಾರ್ಚ್ 2024 (17:30 IST)
ಬೆಂಗಳೂರು : ಶುಕ್ರವಾರ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷವು  ಕಾಂಗ್ರೆಸ್‌  ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ. ಈ ಕುರಿತು ಎಕ್ಸ್‌ ಮೂಲಕ ಕಾಂಗ್ರೆಸ್‌ ಹಾಗೂ ಪಾಕಿಸ್ತಾನದ ಪೋಸ್ಟರ್‌ ಹಂಚಿಕೊಂಡಿರುವ ಬಿಜೆಪಿ,  ಇವರ ನಡುವಿನ ನಿಜವಾದ ಪ್ರೇಮಕ್ಕೆ ಸೋಲೇ ಇಲ್ಲ ಎಂದು ವ್ಯಂಗ್ಯವಾಡಿದೆ. 
 
ಇದೇ ವೇಳೆ ಬಿಜೆಪಿ ಮುಖಂಡ ಅಮಿತ್‌ ಮಾಳವೀಯ ಅವರೂ ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ನಾಸಿರ್‌ ಹುಸೇನ್‌ ವಿಜಯೋತ್ಸವದ ವೇಳೆ ಪಾಕ್‌ ಪರ ಘೋಷಣೆ ಕೂಗಲಾಗಿದೆ. ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್‌ ಪಾಕಿಸ್ತಾನ ನಮ್ಮ ಶತ್ರುವಲ್ಲ ಎಂದಿದ್ದಾರೆ. ಇತ್ತೀಚಿಗಷ್ಟೇ ಸರ್ಕಾರವು ರಾಷ್ಟ್ರವಿರೋದಿ ಮನಸ್ಥಿತಿಯುಳ್ಳವರನ್ನು ಭಾಷಣಕ್ಕೆ ಆಹ್ವಾನಿಸಿತ್ತು. ಕಾಂಗ್ರೆಸ್‌ ಕರ್ನಾಟಕದಲ್ಲಿ ಮೊದಲ ಸ್ಥಾನ ಗಳಿಸಲು ಅವರು ಹಿಂದುಳಿದವರ್ಗವನ್ನು ಮಣಿಸಲು ಸಮಾಜಘಾತುಕರಿಗೆ ಮಣೆ  ಹಾಕುತ್ತಿರುವುದೇ ಕಾರಣ ಎಂದು ಟೀಕಿಸಿದ್ದಾರೆ.

 ಇದರ  ಜೊತೆಗೆ ಫಲಿತಾಂಶವಾಗಿ ರಾಮೇಶ್ವರ ಕೆಫೆಯಲ್ಲಿ ಬಾಂಬ್‌ ಸ್ಫೋಟ ನಡೆದಿದೆ. ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಭಾರತದ ನಗರಗಳಲ್ಲಿ ಉಗ್ರರ ಅಟ್ಟಹಾಸ ಮುಂದುವರೆಯಲಿದೆ. ಯುಪಿಎ ಯುಗ ಮರುಕಳಿಸಲಿದೆ ಎಂದು ಮಾಳವೀಯ ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್ ಜನತಾ ಪಾರ್ಟಿ ಮುಂದೆ ಚುನಾವಣೆಗೆ ಸ್ಪರ್ಧಿಸುತ್ತದೆಯೇ: ಕುತೂಹಲಕಾರಿ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಳುತ್ತಿರುವ ಮಗುವನ್ನು ಕಾಳಿ ಮಾತೆಯ ಮಡಿಲಲ್ಲಿ ಮಲಗಿಸಿದಾಗ ಸುಮ್ಮನಾಯಿತು: ಸೆನ್ಸೇಷನಲ್ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ

ಅಲಂದಾ ದರ್ಗಾ ವಿವಾದ ಸೇರಿದಂತೆ 52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರ: ಭಾರೀ ವಿವಾದ

ಮುಂದಿನ ಸುದ್ದಿ
Show comments