ಪ್ರತಿ ವಾರ್ಡ್ ನ ತನಿಖೆ ನಡೆಯಲಿದೆ-ಡಿಸಿಎಂ ಡಿಕೆಶಿ

Webdunia
ಸೋಮವಾರ, 7 ಆಗಸ್ಟ್ 2023 (20:02 IST)
ಕೆಲ ಜಿಲ್ಲೆಗಳ ಬಗ್ಗೆ ನಾನು ಸಿಎಂ ಪ್ರತಿ ಕ್ಷೇತ್ರದ ವಿಚಾರ ಚರ್ಚೆ ಮಾಡ್ತಿದ್ದೇವೆ.ಕ್ಷೇತ್ರದಲ್ಲಿ ಏನೆಲ್ಲಾ ಆಗಬೇಕು ಅಂತ ಮಾರ್ಗದರ್ಶನ ಮಾಡಬೇಕಿದೆ.ಅವರ ಸಮಸ್ಯೆ ಕೇಳ್ತಿದ್ದೇವೆ.ಸತತ ಒಂದು ವಾರ ಸಭೆ ನಡೆಯಲಿದೆ.ನಮ್ಮ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತು ಕೊಟ್ಟಿದ್ದೆವು.ಹಾಗಾಗಿ ಮೊದಲು ಅವರ ಸಭೆ ಕರೆದಿದ್ದೇವೆ.ಕಾಂಗ್ರೆಸ್ ಹಾಗೂ ಬಿಜೆಪಿ ಅವಧಿಯಲ್ಲಿ ಕಾಮಗಾರಿಯದ್ದು ಬಾಕಿ ಇದೆ.ಕಾಮಗಾರಿ ನಡೆದಿರೋದು ಸತ್ಯ.ಪ್ರತೀ ವಾರ್ಡಲ್ಲಿ ಕಾಮಗಾರಿ ನಡೆದಿದೆ.ಅದರಂತೆ ತನಿಖೆ ನಡೆಯಲಿದೆ.SIT ನಾವು ಮಾಡಿಲ್ಲ ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಕೆಲವು ಕೆಲಸ ಮಾಡಿದ್ದಾರೆ.ಮಾಡಿದ್ದಾರಾ ಇಲ್ವಾ, ಯಾವಾಗ ಮಾಡಿದ್ದಾರೆ.?ಕಾಮಗಾರಿ ಆಗಿದೆಯಾ, ಕೆಲಸ ಆಗಿದೆಯಾ, ಕ್ವಾಲಿಟಿ ಇದೆಯಾ.?ಬಿಲ್ ಯಾವಾಗ ಬರೆದ್ರು, ಎಷ್ಟಕ್ಕೆ ಬರೆದ್ರು ಅನ್ನೋದು ನೋಡಬೇಕು.ಅಂತಾ ಕಾಮಗಾರಿ ಮೊದಲೇ ಹಣ ಬಿಡುಗಡೆ ಆಗಿದೆ.ಒಂದು ಕೋಟಿ 99 ಲಕ್ಷ ಬಿಲ್ ಪೆಂಡಿಂಗ್ ಇಟ್ಟಿದ್ದಾರೆ.ಜವಾಬ್ದಾರಿ ಜನಕ್ಕೆ ಕೇಳಿದ್ದಾರೆ.ನಾನು ಹಳ್ಳಿಯಿಂದ ಬಂದಿದ್ದೇನೆ, ಅವರಿಗೆ ಮಾತ್ರ ಗೊತ್ತಿರೋದು ಅಂತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ಅಮೆರಿಕಾ ವಾಣಿಜ್ಯ ಒಪ್ಪಂದದ ಬಗ್ಗೆ ಕಾಂಗ್ರೆಸ್ ಅಸಮಾಧಾನವೇನು, ಕೇಂದ್ರದ ಸಮರ್ಥನೆಯೇನು

ಅಮೆರಿಕಾ ಜೊತೆ ವ್ಯಾಪಾರ ಒಪ್ಪಂದವಾಗುತ್ತಿದ್ದಂತೇ ಭಾರತದ ಗೃಹಿಣಿಯರು ಖುಷ್: ಯಾಕೆ ಗೊತ್ತಾ

ಸಿಎಂ ಕುರ್ಚಿ ಉಳಿಸಲು ಅಬಕಾರಿ ಇಲಾಖೆಯಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ: ಆರ್ ಅಶೋಕ್ ಆರೋಪ

ಸದನದಲ್ಲೇ ಊಟ, ಸದನದಲ್ಲೇ ನಿದ್ರೆ ಅಲ್ಲೇ ಯೋಗ: ಹೇಗಿತ್ತು ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ Video

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments