Webdunia - Bharat's app for daily news and videos

Install App

ಎಲ್ಲರೂ ನನ್ನನ್ನ 2ನೇ ದೇವರಾಜ ಅರಸು ಅಂತಾರೆ : ಸಿದ್ದರಾಮಯ್ಯ

Webdunia
ಮಂಗಳವಾರ, 19 ಸೆಪ್ಟಂಬರ್ 2023 (09:55 IST)
ಬೆಂಗಳೂರು : ನನ್ನನ್ನ ಎಲ್ಲರೂ 2ನೇ ದೇವರಾಜ ಅರಸು ಅಂತಾರೆ. ಆದ್ರೆ ನಾನು ದೇವರಾಜ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಕಾರಿನಲ್ಲಿ ಓಡಾಡಿದಾಕ್ಷಣ ಅರಸು ಆಗೋದಕ್ಕೆ ಸಾಧ್ಯವಿಲ್ಲ ಎಂಬ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಅವರ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಬಹಳ ಜನ ನನ್ನನ್ನ ದೇವರಾಜ ಅರಸು ನಂತರ ಸಾಮಾಜಿಕ ಹರಿಕಾರರು ಅಂತಾರೆ, 2ನೇ ದೇವರಾಜ ಅರಸು ಅಂತಾರೆ. ಆದ್ರೆ, ದೇವರಾಜ ಅರಸು ದೇವರಾಜ ಅರಸುನೇ ಸಿದ್ದರಾಮಯ್ಯ ಸಿದ್ದರಾಮಯ್ಯನೇ. ನಾನು ದೇವರಾಜ ಅರಸು ಆಗೋದಕ್ಕೆ ಸಾಧ್ಯವಿಲ್ಲ. ಭಾಷಣದ ಮಾತಿಗಿಂತ ಯಾರಲ್ಲಿ ಬದ್ಧತೆ-ಕಾಳಜಿ ಇದೆ ಎನ್ನುವುದನ್ನು ಅರ್ಥಮಾಡಿಕೊಳ್ಳಿ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಲ್ಲ, ಕೊನೆ ಕ್ಷಣದಲ್ಲಿ ಟ್ವಿಸ್ಟ್

Karnataka Weather: ರಾಜ್ಯದ ಈ ಭಾಗಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಮುಂದಿನ ಸುದ್ದಿ
Show comments