ಸಮಾಜದಲ್ಲಿ ಎಲ್ಲರೂ ಸಮಾನರು: ಆರ್. ಅಶೋಕ್

Webdunia
ಭಾನುವಾರ, 19 ಜೂನ್ 2022 (17:23 IST)

ಜಿಲ್ಲಾಧಿಕಾರಿಗಳ ನ‌ಡೆ ಹಳ್ಳಿಯ ಕಡೆ ಕಾರ್ಯಕ್ರಮ ನಿಮಿತ್ತ ಮಾಯಸಂದ್ರ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಅವರು ಇಂದು ಬೆಳಿಗ್ಗೆ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದರು.

ರಾತ್ರಿ ಮಾಯಸಂದ್ರದ ಆದಿಚುಂಚಗಿರಿಯ ಮಠದ ಶಾಲೆಯ ಆಶ್ರಮದಲ್ಲಿ ಶಾಸಕ ಮಸಾಲೆ ಜಯರಾಂ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ಅಜಯ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ವಾಸ್ತವ್ಯ ಹೂಡಿದ್ದರು.

ಬೆಳಿಗ್ಗೆ ಅಧಿಕಾರಿಗಳೊಂದಿಗೆ ಗ್ರಾಮದ ಸುತ್ತಾಟ ನಡೆಸಿದ ಸಚಿವ ಅಶೋಕ್ ಅವರು ಬೆಳಿಗ್ಗೆ ಮಾಯಸಂದ್ರದ ಗೂಡಂಗಡಿಗೆ ತೆರಳಿ ಚಹಾ ಸೇವಿಸಿದರು.

ನಂತರ ದಲಿತ ಕೇರಿಗೆ ತೆರಳಿದ ಸಚಿವರು ದಲಿತ ಕುಟುಂಬದ ವಿನೋದ್ ಎಂಬುವರ ಮನೆಯಲ್ಲಿ ಅಲ್ಲಿಯೇ ಸಿದ್ದಪಡಿಸಿದ್ದ ಅಕ್ಕಿರೊಟ್ಟಿ, ಹುಚ್ಚೆಳ್ಳು ಚಟ್ನಿ, ಕೇಸರಿಬಾತ್, ಉಪ್ಪಿಟ್ಟು ಹಾಗೂ ಚಿತ್ರಾನ್ನ ಸವಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments