Select Your Language

Notifications

webdunia
webdunia
webdunia
webdunia

ಕೋರ್ಟ್‌ಗೆ ಹೋಗಲು ಎಲ್ಲರಿಗೂ ಹಕ್ಕಿದೆ-ಸಿದ್ದರಾಮಯ್ಯ

ಕೋರ್ಟ್‌ಗೆ ಹೋಗಲು ಎಲ್ಲರಿಗೂ ಹಕ್ಕಿದೆ-ಸಿದ್ದರಾಮಯ್ಯ
bangalore , ಬುಧವಾರ, 29 ನವೆಂಬರ್ 2023 (19:00 IST)
ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದಿರುವುದನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ರಾಮಯ್ಯ , ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆಗೆ ನೀಡಿರುವ ಅನುಮತಿ ಕಾನೂನು ಬಾಹಿರವಾಗಿದ್ದು,ಆದ್ರಿಂದ ಈ  ಆದೇಶವನ್ನು ವಾಪಸ್ ಪಡೆಯಲಾಗಿದೆ. ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಲು ಎಲ್ಲರಿಗೂಹಕ್ಕಿದೆಅಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಡಿ.ಫೇಕ್‌ ಸುದ್ದಿಗಳಿಗೆ ಕಡಿವಾಣ ಹಾಕಿ- ಡಾ.ಜಿ.ಪರಮೇಶ್ವರ್