Webdunia - Bharat's app for daily news and videos

Install App

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

Sampriya
ಸೋಮವಾರ, 19 ಜನವರಿ 2026 (18:49 IST)
ನಂದಗಡ: ಮರಾಠಿಯಲ್ಲಿ ಭಾಷಣ ಮಾಡಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರಗೆ ಸಿಎಂ ಸಿದ್ದರಾಮಯ್ಯ ಅದೇ ವೇದಿಕೆಯಲ್ಲಿ ಕನ್ನಡ ಪಾಠ ಮಾಡಿದರು. ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯಲೇಬೇಕು ಎಂದು ಕನ್ನಡ ವಿರೋಧಿ ಎಂಇಎಸ್ ನಾಯಕರಿಗೆ ಎಚ್ಚರಿಕೆ ‌ನೀಡಿದರು.

ಖಾನಾಪುರ ತಾಲ್ಲೂಕಿನ ನಂದಗಡ ಗ್ರಾಮದಲ್ಲಿ ಸೋಮವಾರ ರಾಯಣ್ಣನ 'ವೀರಭೂಮಿ' ವಸ್ತು ಸಂಗ್ರಹಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡ ಕಲಿಯುವಂಥ ವಾತಾವರಣ ನಿರ್ಮಾಣವಾಗಬೇಕು. ಯಾರು ಎಲ್ಲಿಂದಲೂ ಬರಲಿ, ಎಲ್ಲೇ ಹೋಗಲಿ ಕನ್ನಡ ನೆಲದ‌ ಹೆಸರು ಹೇಳುವ ಮುನ್ನ ಕನ್ನಡ ಕಲಿಯತಕ್ಕದ್ದು. ಅದನ್ನು ನಾವು ಅನಿವಾರ್ಯ ಮಾಡಬೇಕು. ಆಗ ಮಾತ್ರ ಕರ್ನಾಟಕ ಏಕೀಕರಣ ಸಾಧ್ಯ ಎಂದು ಹೇಳಿದರು.

ಇನ್ನೂ ಇದೇ ವೇದಿಕೆಯಲ್ಲಿ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಮರಾಠಿಯಲ್ಲಿ ಮಾತು ಆರಂಭಿಸಿದಾಗ, ಜನಸ್ತೋಮದಿಂದ ಕೂಗಾಟ, ಚೀರಾಟ ಆರಂಭವಾಯಿತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments