Webdunia - Bharat's app for daily news and videos

Install App

ಪಕ್ಷಾಂತರ ಕಾಯ್ದೆ ವಿಚಾರ ಎಲ್ಲ ಗೊತ್ತಿದೆ-ಡಿ.ಕೆ.ಶಿವಕುಮಾರ್

Webdunia
ಸೋಮವಾರ, 25 ಸೆಪ್ಟಂಬರ್ 2023 (21:00 IST)
ಡಿಸಿಎಂ ಸ್ಥಾನ ಹೆಚ್ಚಿಸುವ ವಿಚಾರ ಅಂತರಿಕವಾಗಿಯೇ ಬಗೆಹರಿಸಿ ಎಂಬುವ ಕಾಂಗ್ರೆಸ್ ಹೈಕಮಾಂಡ್ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ನಾನು‌ ಮಾತನಾಡಕ್ಕೆ ಹೋಗಲ್ಲ, ಅದು ಬೇರೆ ವಿಚಾರ ಇದೆ. ಬೇರೆ ಪಕ್ಷದ ನಾಯಕರು ನನ್ನ ಜೊತೆ ಅವರ ಅಸಮಾಧಾನ ಬಗ್ಗೆ ಚರ್ಚೆ ಮಾಡಿದ್ದಾರೆ.
 
ಚರ್ಚೆ ಮಾಡಿ ಮಾತನಾಡುತ್ತೇನೆ. ಬಹಳಷ್ಟು ಜನ ಬಿಜೆಪಿ-ಜೆಡಿಎಸ್ ಮೈತ್ರಿ ನಮಗೆ ಇಷ್ಟ ಇಲ್ಲ ಅಂತ ಹೇಳಿದ್ದಾರೆ. ನಾನು‌ ಮೊದಲು‌ ನಮ್ಮಲ್ಲಿ ಮಾತನಾಡುತ್ತೇನೆ. ನಮಗೆ ಪಕ್ಷಾಂತರ ಕಾಯ್ದೆ ವಿಚಾರ ಎಲ್ಲ ಗೊತ್ತಿದೆ.ಎಲ್ಲ ಸಚಿವರಿಗೆ ಎಲ್ಲಾ ಜಿಲ್ಲೆಗಳ ವೀಕ್ಷಕರಾಗಿ ನೇಮಕ ಮಾಡುತ್ತೇವೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments