ಪಕ್ಷಾಂತರ ಕಾಯ್ದೆ ವಿಚಾರ ಎಲ್ಲ ಗೊತ್ತಿದೆ-ಡಿ.ಕೆ.ಶಿವಕುಮಾರ್

Webdunia
ಸೋಮವಾರ, 25 ಸೆಪ್ಟಂಬರ್ 2023 (21:00 IST)
ಡಿಸಿಎಂ ಸ್ಥಾನ ಹೆಚ್ಚಿಸುವ ವಿಚಾರ ಅಂತರಿಕವಾಗಿಯೇ ಬಗೆಹರಿಸಿ ಎಂಬುವ ಕಾಂಗ್ರೆಸ್ ಹೈಕಮಾಂಡ್ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ನಾನು‌ ಮಾತನಾಡಕ್ಕೆ ಹೋಗಲ್ಲ, ಅದು ಬೇರೆ ವಿಚಾರ ಇದೆ. ಬೇರೆ ಪಕ್ಷದ ನಾಯಕರು ನನ್ನ ಜೊತೆ ಅವರ ಅಸಮಾಧಾನ ಬಗ್ಗೆ ಚರ್ಚೆ ಮಾಡಿದ್ದಾರೆ.
 
ಚರ್ಚೆ ಮಾಡಿ ಮಾತನಾಡುತ್ತೇನೆ. ಬಹಳಷ್ಟು ಜನ ಬಿಜೆಪಿ-ಜೆಡಿಎಸ್ ಮೈತ್ರಿ ನಮಗೆ ಇಷ್ಟ ಇಲ್ಲ ಅಂತ ಹೇಳಿದ್ದಾರೆ. ನಾನು‌ ಮೊದಲು‌ ನಮ್ಮಲ್ಲಿ ಮಾತನಾಡುತ್ತೇನೆ. ನಮಗೆ ಪಕ್ಷಾಂತರ ಕಾಯ್ದೆ ವಿಚಾರ ಎಲ್ಲ ಗೊತ್ತಿದೆ.ಎಲ್ಲ ಸಚಿವರಿಗೆ ಎಲ್ಲಾ ಜಿಲ್ಲೆಗಳ ವೀಕ್ಷಕರಾಗಿ ನೇಮಕ ಮಾಡುತ್ತೇವೆ ಎಂದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments