Select Your Language

Notifications

webdunia
webdunia
webdunia
Saturday, 12 April 2025
webdunia

ವಿಜಯದಶಮಿಯಲ್ಲಿ ಎಲ್ಲರೂ ಭಾಗವಹಿಸಿ

Vijayadashami
bangalore , ಸೋಮವಾರ, 23 ಅಕ್ಟೋಬರ್ 2023 (19:20 IST)
ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದಸರಾ ಶುಭಾಶಯ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ದಸರಾ ಮಹೋತ್ಸವದ ಶುಭಾಶಯಗಳು. ನಾಳೆ ವಿಜಯದಶಮಿ, ಇವತ್ತು ಆಯುಧ ಪೂಜೆ ಇದೆ. ಮೈಸೂರಿನಲ್ಲಿ ನಾಳೆ ಜಂಬು ಸವಾರಿ ನಡೆಯುತ್ತದೆ. ಜಂಬೂಸವಾರಿಗೆ ಎಲ್ಲಾ ಸಿದ್ದತೆಗಳು ಆಗಿವೆ. ಹೆಚ್.ಸಿ.ಮಹಾದೇವಪ್ಪ ಇದರ ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ದಾರೆ. ನಾನು ಉದ್ಘಾಟನೆಗೆ ಹೋಗಿದ್ದೆ, ಇವತ್ತೂ ಹೋಗ್ತಿದ್ದೇನೆ. ನಾಳೆ ವಿಜಯದಶಮಿಯಲ್ಲಿ ಭಾಗವಹಿಸಿ ಎಂದು ಜನತೆಗೆ ಮನವಿ ಮಾಡಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್!