Webdunia - Bharat's app for daily news and videos

Install App

ವಿಜಯದಶಮಿಯಲ್ಲಿ ಎಲ್ಲರೂ ಭಾಗವಹಿಸಿ

Webdunia
ಸೋಮವಾರ, 23 ಅಕ್ಟೋಬರ್ 2023 (19:20 IST)
ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ದಸರಾ ಶುಭಾಶಯ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ದಸರಾ ಮಹೋತ್ಸವದ ಶುಭಾಶಯಗಳು. ನಾಳೆ ವಿಜಯದಶಮಿ, ಇವತ್ತು ಆಯುಧ ಪೂಜೆ ಇದೆ. ಮೈಸೂರಿನಲ್ಲಿ ನಾಳೆ ಜಂಬು ಸವಾರಿ ನಡೆಯುತ್ತದೆ. ಜಂಬೂಸವಾರಿಗೆ ಎಲ್ಲಾ ಸಿದ್ದತೆಗಳು ಆಗಿವೆ. ಹೆಚ್.ಸಿ.ಮಹಾದೇವಪ್ಪ ಇದರ ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ದಾರೆ. ನಾನು ಉದ್ಘಾಟನೆಗೆ ಹೋಗಿದ್ದೆ, ಇವತ್ತೂ ಹೋಗ್ತಿದ್ದೇನೆ. ನಾಳೆ ವಿಜಯದಶಮಿಯಲ್ಲಿ ಭಾಗವಹಿಸಿ ಎಂದು ಜನತೆಗೆ ಮನವಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಮಿಸ್... ಕೇರಳದ ಮಲಪ್ಪುರಂನಲ್ಲಿ ಭೀಕರ ಭೂಕುಸಿತ, ಎದ್ನೋ ಬಿದ್ನೋ ಎಂದು ಓಡಿದ ಜನ video

ರೈಲ್ವೇ ಟ್ರ್ಯಾಕ್ ದಾಟಲು ಹೋದ ಯುವಕನಿಗೆ ಸೆಕೆಂಡುಗಳ ಅಂತರದಲ್ಲಿ ಪವಾಡವೇ ನಡೆದು ಹೋಯ್ತು Video

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಮುಂದಿನ ಸುದ್ದಿ
Show comments