ಚಳಿಗಾಲ ಅಧಿವೇಶನದತ್ತ ಎಲ್ಲರ ಚಿತ್ತ

Webdunia
ಮಂಗಳವಾರ, 27 ನವೆಂಬರ್ 2018 (17:34 IST)
ರಾಜ್ಯದ ಮೈತ್ರಿ ಸರಕಾರದ ಚಳಿಗಾಲ ಅಧಿವೇಶನಕ್ಕೆ ಬೆಳಗಾವಿಯಲ್ಲಿರುವ ಸುವರ್ಣಸೌಧದಲ್ಲಿ ಸಿದ್ಧತೆಗಳು ಭರದಿಂದ ನಡೆದಿದ್ದು, ಅಂತಿಮ ಹಂತಕ್ಕೆ ತಲುಪಿವೆ.

 ಚಳಿಗಾಲ ಅಧಿವೇಶನವು ಡಿ.10 ರಿಂದ ಪ್ರಾರಂಭವಾಗಲಿದೆ. ಹೀಗಾಗಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. 
ಬಳಕೆ ಮಾಡದಿರುವ ಕಾರಣ ಸುವರ್ಣಸೌಧದ ಕೆಲವು ಪ್ರದೇಶಗಳಲ್ಲಿ, ಕಸ, ಪಾಚಿ ಇದ್ದಿತು. ಹೀಗಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ.  

2006ರಲ್ಲಿ ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಜತೆಗೆ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣಕ್ಕೂ ಶಂಕುಸ್ಥಾಪನೆ ನೆರವೇರಿಸಿದ್ದರು. 2012ರಲ್ಲಿ ಲೋಕಾರ್ಪಣೆಗೊಂಡಿರುವ ಬೆಳಗಾವಿಯ ಸುವರ್ಣಸೌಧಲ್ಲಿ ಕಳೆದ 5 ವರ್ಷಗಳಿಂದ ನಿರಂತರ ಅಧಿವೇಶನ ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಹೆಚ್ಡಿಕೆ ಮತ್ತೆ ಸಿಎಂ ಆಗಿದ್ದು, ಅವರೇ ಶಂಕುಸ್ಥಾಪನೆ ನೆರವೇರಿಸಿದ್ದ ಭವ್ಯ ಕಟ್ಟಡದಲ್ಲಿ ಅಧಿವೇಶನ ನಡೆಸಲಿರುವುದು ವಿಶೇಷತೆ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ಮುಂದಿನ ಸುದ್ದಿ
Show comments