Webdunia - Bharat's app for daily news and videos

Install App

ಭಾಷೆ, ನೆಲ, ಜಲದ ವಿಷಯದಲ್ಲಿ ರಾಜಕೀಯ ಸಲ್ಲದು: ಜಯಮಾಲಾ

Webdunia
ಗುರುವಾರ, 22 ಸೆಪ್ಟಂಬರ್ 2016 (09:39 IST)
ಭಾಷೆ, ನೆಲ ಹಾಗೂ ಜಲದ ವಿಷಯ ಬಂದಾಗ ಕರ್ನಾಟಕ ರಾಜ್ಯವೇ ಒಂದು ಕುಟುಂಬವಾಗಿ ಹೋರಾಟ ಮಾಡಬೇಕು ಎಂದು ನಟಿ ಜಯಮಾಲಾ ಅಭಿಪ್ರಾಯಪಟ್ಟಿದ್ದಾರೆ. 
 
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಕಾವೇರಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು ಎಂದು ಹೇಳಿದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಅಶಾಂತಿ ಉಂಟಾಗುತ್ತಿದೆ. ರಾಜ್ಯದ ಜನತೆ ಶಾಂತಿಯುತವಾಗಿ ಹೋರಾಟಕ್ಕೆ ಮುಂದಾಗಬೇಕು. ಹಿಂಸಾತ್ಮಕ ಪ್ರತಿಭಟನೆಗೆ ಯಾರು ಅವಕಾಶ ಮಾಡಿಕೊಡಬಾರದು ಎಂದು ಮನವಿ ಮಾಡಿಕೊಂಡರು.  
 
ಮಂಡ್ಯದ ರೈತರಿಗೆ ಬಂದ ಸ್ಥಿತಿ ನಾಳೆ ಎಲ್ಲಾ ಜಿಲ್ಲೆಗೂ ಬರಬಹುದು. ಅದಕ್ಕಾಗಿ ಎಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದು ನಟಿ ಜಯಮಾಲಾ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ದಾಳಿಯ ರೂವಾರಿ ಈತನೇ, ಉಗ್ರ ಸೈಫುಲ್ಲಾಗಿದೆ ಭಾರತದ ಪ್ರಧಾನಿಗಿಂತಲೂ ಭದ್ರತೆ, ಪಾಕಿಸ್ತಾನದಲ್ಲಿ ವಿಐಪಿ

Pehalgam terror attack: ದಾಳಿಯಲ್ಲಿ ಉಗ್ರರಿಂದ ಈ ಕನ್ನಡಿಗ ಮಹಿಳೆಯನ್ನು ಬದುಕಿಸಿದ್ದು ಒಂದು ಐಸ್ ಕ್ರೀಂ

Pehalgam attack: ಮುಸ್ಲಿಂ ಧಾರ್ಮಿಕ ಪಠಣ ಹೇಳು ಎಂದ ಗೊತ್ತಿಲ್ಲ ಎಂದಿದ್ದಕ್ಕೆ ಕೊಂದೇ ಬಿಟ್ಟ

Gold Price today: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ, ಇಂದು ಎಷ್ಟಾಗಿದೆ ನೋಡಿ

Pehalgam terror attack: ಭಾರತೀಯ ಯೋಧರನ್ನು ಕಂಡರೂ ಭಯದಿಂದ ಅತ್ತ ಪ್ರವಾಸಿಗರ ಕರುಳು ಹಿಂಡುವ ವಿಡಿಯೋ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments