Webdunia - Bharat's app for daily news and videos

Install App

ಚಾಮರಾಜಪೇಟೆ ಸ್ವಯಂ ಪ್ರೇರಿತ ಬಂದ್ ಗೆ ಎಲ್ಲರಿಂದ ಬೆಂಬಲ

Webdunia
ಮಂಗಳವಾರ, 12 ಜುಲೈ 2022 (19:37 IST)
ಚಾಮರಾಜಪೇಟೆ ಈದ್ಗಾ ಮೈದಾನದ ವಿವಾದ ಮುಗಿಯುವ ಲಕ್ಷಣ ಕಾಣ್ತಿಲ್ಲ. ರೊಚ್ಚಿಗೆದ್ದ ಜನರು ಚಾಮರಾಜಪೇಟೆ ಬಂದ್  ಮಾಡಿದ್ದಾರೆ.ಚಾಮರಾಜಪೇಟೆಯಲ್ಲಿ ಕೆಲವು ಖಾಸಗಿ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.ಬಂದ್ ಗೆ ಬೆಂಬಲಿಸುವಂತೆ ನಾಗರಿಕರ ಒಕ್ಕೂಟ ವೇದಿಕೆ ಮನವಿ ಮಾಡಿಕೊಂಡಿದೆ.ಹೀಗಾಗಿ ಚಾಮರಾಜಪೇಟೆಯಲ್ಲಿ ಖಾಸಗಿ ಶಾಲೆಗಳಿಗೂ
ಸರ್ಕಾರಿ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಇನ್ನು ಜನರ ಸ್ವಯಂಪ್ರೇರಿತ ಬಂದ್ ಗೆ ಬೆಳಗ್ಗೆಯಿಂದಲೇ ಉತ್ತಮ ಬೆಂಬಲ ವ್ಯಕ್ತವಾಗಿದೆ.ಚಾಮರಾಜಪೇಟೆಯಲ್ಲಿ ನಗರದ ಅಂಗಡಿ ಮುಂಗಟ್ಟುಗಳು ಬಹುತೇಕ ಕ್ಲೋಸ್ ಆಗಿದ್ದು.ತರಕಾರಿ, ಮೆಡಿಕಲ್ ಶಾಪ್ ಎಂದಿನಂತೆ ಓಪನ್ ಇದೆ.ಅಲ್ಲಲ್ಲಿ ಆಟೋ, ವಾಹನ ಸಂಚಾರ ಇದೆ.ರಸ್ತೆಯಲ್ಲಿ ಜನರ ಓಡಾಟವು  ವಿರಳವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments