ಸಂಘರ್ಷದ ನೆಲದಲ್ಲಿ ಎಲ್ಲವೂ ಬದಲಾಗಿ ಹೋಗಿದ್ದೇಗೆ..?

Webdunia
ಮಂಗಳವಾರ, 12 ಡಿಸೆಂಬರ್ 2023 (20:22 IST)
೩೭೦...ಆಫ್ಟರ್ ಎಫೆಕ್ಟ್ ಯೆಸ್.......... ಕಾಶ್ಮೀರದಲ್ಲಿ ಮೋದಿ ಸರ್ಕಾರ ಮಾಡಿದ್ದ ಕ್ರಾಂತಿಗೆ ಇವತ್ತು ಭಾರತದ ಮುಕುಟಮಣಿ ಕಾಶ್ಮಿರದಲ್ಲಿ ಎಲ್ಲವೂ ಅದಲು-ಬದಲು ಆಗಿ ಹೋಗಿದೆ.... 
 
ಹೌದು...೩೭೦ನೇ ವಿಧಿ ರದ್ದಾದ ಬಳಿಕ ಕಾಶ್ಮೀರ ಶಾಂತವಾಗಿದೆ... ಕಲ್ಲೇಟುಗಳ ಆರ್ಭಟ ಇಲ್ಲ, ಬಂದೂಕಿನ ಶಬ್ದವಂತೂ ಎಲ್ಲೋ ಹಾಗೋ ಹೀಗೋ ಮಾತ್ರ ಕೇಳಿ ಬರ್ತಿದೆ... ಪ್ರವಾಸೋದ್ಯಮದ ಚಟುವಟಿಕೆಗಳು ಗರಿಗೆದರಿಕೊಂಡಿವೆ.... ಪ್ರವಾಸಿಗರು ಕಾಶ್ಮೀರಕ್ಕೆ ಬಂದೂ ಹೋಗೋದನ್ನ ಬಿಡ್ತಿಲ್ಲ...
 
ಕಾಶ್ಮೀರ ಅಂದರೇ ಅದು ಉಗ್ರರ ತಾಣ, ಬರೀ ಬಂದೂಕಿನ ಸದ್ದೇ ಹೆಚ್ಚಾಗಿ ಕೇಳಿ ಬರುತ್ತಿದ್ದ ನೆಲ.... ಸದಾ ಹಿಂಸೆ, ಉಗ್ರವಾದ, ಪ್ರತ್ಯೇಕತಾವಾದಿಗಳ ಉಪಟಳ, ಪ್ರತಿಭಟನೆ, ಹೀಗೆ ಪ್ರತಿ ನಿತ್ಯ ಇದನ್ನ ಬಿಟ್ಟರೆ ಬೇರೆ ಎಂತದ್ದು ಚಟುವಟಿಕೆಗಳು ಕಣಿವೆ ರಾಜ್ಯದಲ್ಲಿ ನಡೆಯುತ್ತಿರಲಿಲ್ಲ..
 
ಆದರೆ ಅದ್ಯಾವಾಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ೩೭೦ನೇ ವಿಧಿಯನ್ನ ರದ್ದು ಮಾಡ್ತೋ, ಅಲ್ಲಿಂದ ಇಲ್ಲಿಯವರೆಗೆ ಈ ಸಂಘರ್ಷದ ನೆಲದಲ್ಲಿ ಆಗ್ತಾ ಇದ್ದ, ಅನೈತಿಕ ಚಟುವಟಿಕೆಗಳಿಗೆ ಬಹುತೇಕ ಬ್ರೇಕ್ ಬಿದ್ದೋಗಿದೆ ಎನ್ನಬಹುದು...!
 
ಯೆಸ್... ವೀಕ್ಷಕರೇ ೩೭೦ನೇ ವಿಧಿ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಿದೆ. ಉಗ್ರವಾದ, ಪ್ರತ್ಯೇಕತಾವಾದ, ಪ್ರತಿಭಟನೆಗಳು ತಹಬದಿಗೆ ಬಂದಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments