Webdunia - Bharat's app for daily news and videos

Install App

ಸಂಘರ್ಷದ ನೆಲದಲ್ಲಿ ಎಲ್ಲವೂ ಬದಲಾಗಿ ಹೋಗಿದ್ದೇಗೆ..?

ಸಂಘರ್ಷದ ನೆಲದಲ್ಲಿ ಎಲ್ಲವೂ ಬದಲಾಗಿ ಹೋಗಿದ್ದೇಗೆ..?
Webdunia
ಮಂಗಳವಾರ, 12 ಡಿಸೆಂಬರ್ 2023 (20:22 IST)
೩೭೦...ಆಫ್ಟರ್ ಎಫೆಕ್ಟ್ ಯೆಸ್.......... ಕಾಶ್ಮೀರದಲ್ಲಿ ಮೋದಿ ಸರ್ಕಾರ ಮಾಡಿದ್ದ ಕ್ರಾಂತಿಗೆ ಇವತ್ತು ಭಾರತದ ಮುಕುಟಮಣಿ ಕಾಶ್ಮಿರದಲ್ಲಿ ಎಲ್ಲವೂ ಅದಲು-ಬದಲು ಆಗಿ ಹೋಗಿದೆ.... 
 
ಹೌದು...೩೭೦ನೇ ವಿಧಿ ರದ್ದಾದ ಬಳಿಕ ಕಾಶ್ಮೀರ ಶಾಂತವಾಗಿದೆ... ಕಲ್ಲೇಟುಗಳ ಆರ್ಭಟ ಇಲ್ಲ, ಬಂದೂಕಿನ ಶಬ್ದವಂತೂ ಎಲ್ಲೋ ಹಾಗೋ ಹೀಗೋ ಮಾತ್ರ ಕೇಳಿ ಬರ್ತಿದೆ... ಪ್ರವಾಸೋದ್ಯಮದ ಚಟುವಟಿಕೆಗಳು ಗರಿಗೆದರಿಕೊಂಡಿವೆ.... ಪ್ರವಾಸಿಗರು ಕಾಶ್ಮೀರಕ್ಕೆ ಬಂದೂ ಹೋಗೋದನ್ನ ಬಿಡ್ತಿಲ್ಲ...
 
ಕಾಶ್ಮೀರ ಅಂದರೇ ಅದು ಉಗ್ರರ ತಾಣ, ಬರೀ ಬಂದೂಕಿನ ಸದ್ದೇ ಹೆಚ್ಚಾಗಿ ಕೇಳಿ ಬರುತ್ತಿದ್ದ ನೆಲ.... ಸದಾ ಹಿಂಸೆ, ಉಗ್ರವಾದ, ಪ್ರತ್ಯೇಕತಾವಾದಿಗಳ ಉಪಟಳ, ಪ್ರತಿಭಟನೆ, ಹೀಗೆ ಪ್ರತಿ ನಿತ್ಯ ಇದನ್ನ ಬಿಟ್ಟರೆ ಬೇರೆ ಎಂತದ್ದು ಚಟುವಟಿಕೆಗಳು ಕಣಿವೆ ರಾಜ್ಯದಲ್ಲಿ ನಡೆಯುತ್ತಿರಲಿಲ್ಲ..
 
ಆದರೆ ಅದ್ಯಾವಾಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ೩೭೦ನೇ ವಿಧಿಯನ್ನ ರದ್ದು ಮಾಡ್ತೋ, ಅಲ್ಲಿಂದ ಇಲ್ಲಿಯವರೆಗೆ ಈ ಸಂಘರ್ಷದ ನೆಲದಲ್ಲಿ ಆಗ್ತಾ ಇದ್ದ, ಅನೈತಿಕ ಚಟುವಟಿಕೆಗಳಿಗೆ ಬಹುತೇಕ ಬ್ರೇಕ್ ಬಿದ್ದೋಗಿದೆ ಎನ್ನಬಹುದು...!
 
ಯೆಸ್... ವೀಕ್ಷಕರೇ ೩೭೦ನೇ ವಿಧಿ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಿದೆ. ಉಗ್ರವಾದ, ಪ್ರತ್ಯೇಕತಾವಾದ, ಪ್ರತಿಭಟನೆಗಳು ತಹಬದಿಗೆ ಬಂದಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments