Webdunia - Bharat's app for daily news and videos

Install App

ಸಂಘರ್ಷದ ನೆಲದಲ್ಲಿ ಎಲ್ಲವೂ ಬದಲಾಗಿ ಹೋಗಿದ್ದೇಗೆ..?

Webdunia
ಮಂಗಳವಾರ, 12 ಡಿಸೆಂಬರ್ 2023 (20:22 IST)
೩೭೦...ಆಫ್ಟರ್ ಎಫೆಕ್ಟ್ ಯೆಸ್.......... ಕಾಶ್ಮೀರದಲ್ಲಿ ಮೋದಿ ಸರ್ಕಾರ ಮಾಡಿದ್ದ ಕ್ರಾಂತಿಗೆ ಇವತ್ತು ಭಾರತದ ಮುಕುಟಮಣಿ ಕಾಶ್ಮಿರದಲ್ಲಿ ಎಲ್ಲವೂ ಅದಲು-ಬದಲು ಆಗಿ ಹೋಗಿದೆ.... 
 
ಹೌದು...೩೭೦ನೇ ವಿಧಿ ರದ್ದಾದ ಬಳಿಕ ಕಾಶ್ಮೀರ ಶಾಂತವಾಗಿದೆ... ಕಲ್ಲೇಟುಗಳ ಆರ್ಭಟ ಇಲ್ಲ, ಬಂದೂಕಿನ ಶಬ್ದವಂತೂ ಎಲ್ಲೋ ಹಾಗೋ ಹೀಗೋ ಮಾತ್ರ ಕೇಳಿ ಬರ್ತಿದೆ... ಪ್ರವಾಸೋದ್ಯಮದ ಚಟುವಟಿಕೆಗಳು ಗರಿಗೆದರಿಕೊಂಡಿವೆ.... ಪ್ರವಾಸಿಗರು ಕಾಶ್ಮೀರಕ್ಕೆ ಬಂದೂ ಹೋಗೋದನ್ನ ಬಿಡ್ತಿಲ್ಲ...
 
ಕಾಶ್ಮೀರ ಅಂದರೇ ಅದು ಉಗ್ರರ ತಾಣ, ಬರೀ ಬಂದೂಕಿನ ಸದ್ದೇ ಹೆಚ್ಚಾಗಿ ಕೇಳಿ ಬರುತ್ತಿದ್ದ ನೆಲ.... ಸದಾ ಹಿಂಸೆ, ಉಗ್ರವಾದ, ಪ್ರತ್ಯೇಕತಾವಾದಿಗಳ ಉಪಟಳ, ಪ್ರತಿಭಟನೆ, ಹೀಗೆ ಪ್ರತಿ ನಿತ್ಯ ಇದನ್ನ ಬಿಟ್ಟರೆ ಬೇರೆ ಎಂತದ್ದು ಚಟುವಟಿಕೆಗಳು ಕಣಿವೆ ರಾಜ್ಯದಲ್ಲಿ ನಡೆಯುತ್ತಿರಲಿಲ್ಲ..
 
ಆದರೆ ಅದ್ಯಾವಾಗ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ೩೭೦ನೇ ವಿಧಿಯನ್ನ ರದ್ದು ಮಾಡ್ತೋ, ಅಲ್ಲಿಂದ ಇಲ್ಲಿಯವರೆಗೆ ಈ ಸಂಘರ್ಷದ ನೆಲದಲ್ಲಿ ಆಗ್ತಾ ಇದ್ದ, ಅನೈತಿಕ ಚಟುವಟಿಕೆಗಳಿಗೆ ಬಹುತೇಕ ಬ್ರೇಕ್ ಬಿದ್ದೋಗಿದೆ ಎನ್ನಬಹುದು...!
 
ಯೆಸ್... ವೀಕ್ಷಕರೇ ೩೭೦ನೇ ವಿಧಿ ರದ್ದಾದ ಬಳಿಕ ಜಮ್ಮು ಕಾಶ್ಮೀರದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಿದೆ. ಉಗ್ರವಾದ, ಪ್ರತ್ಯೇಕತಾವಾದ, ಪ್ರತಿಭಟನೆಗಳು ತಹಬದಿಗೆ ಬಂದಿವೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments