Webdunia - Bharat's app for daily news and videos

Install App

ಎಲ್ಲವನ್ನೂ ಹೈಕಮಾಂಡ್​ ನಿರ್ಧರಿಸುತ್ತೆ

Webdunia
ಸೋಮವಾರ, 15 ಮೇ 2023 (16:21 IST)
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ ಬಳಿ ಮಾತನಾಡಿದ KPCC ಅಧ್ಯಕ್ಷ D.K ಶಿವಕುಮಾರ್, ಎಲ್ಲವನ್ನೂ ಹೈಕಮಾಂಡ್​ ನಿರ್ಧರಿಸುತ್ತೆ.. ಹೈಕಮಾಂಡ್ ಕೊಡುತ್ತೋ ಬಿಡುತ್ತೋ ಗೊತ್ತಿಲ್ಲ.. ಆದ್ರೆ ರಾಜ್ಯದ ಜನ ನನಗೆ ಗಿಫ್ಟ್​ ಕೊಟ್ಟಿದ್ದಾರೆ ಎಂದು ತಿಳಿಸಿದ್ರು.. ಇಂದು ನನ್ನ ಹುಟ್ಟಿದ ಹಬ್ಬ ಇದೆ, ಅಭಿಮಾನಿಗಳು ಬರ್ತಿದ್ದಾರೆ.. ನಾನು ನಂಬಿದ ದೈವ ಭೇಟಿಯಾಗಿ ಆಶೀರ್ವಾದ ಪಡೆಯಬೇಕು.. ನನಗೆ ಕೊಟ್ಟ ಜವಾಬ್ದಾರಿಯನ್ನ ನಿರ್ವಹಣೆ ಮಾಡಿದ್ದೇನೆ.. ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಎಂ ಆಯ್ಕೆ ವಿಚಾರ ಹೈಕಮಾಂಡ್​ಗೆ ಬಿಟ್ಟಿದ್ದೇವೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು: ರಕ್ಷಣೆಗೆ ಬಂದ ಪೊಲೀಸರ ಎದುರೇ ಹಿಗ್ಗಾಮುಗ್ಗಾ ಥಳಿತ, ವಿಡಿಯೋ

ಪುತ್ತೂರು ಘರ್ಷಣೆ, ಮೂರು ಪ್ರಕರಣಗಳು ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನ

ಪ ಬಂಗಾಳದ ಪರ್ವತ ಪ್ರದೇಶದ ಜನರ ಸಮಸ್ಯೆಗೆ ಸಂವಿಧಾನದ ಚೌಕಟ್ಟಿನಡಿಯಲ್ಲಿ ಶಾಶ್ವತ ಪರಿಹಾರ

ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ

ಸುಮಂತ್‌ ಸಾವು ಪ್ರಕರಣದಲ್ಲಿ ಊಹಿಸಲಾಗದ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments