Webdunia - Bharat's app for daily news and videos

Install App

ಎಲ್ಲವನ್ನೂ ಹೈಕಮಾಂಡ್​ ನಿರ್ಧರಿಸುತ್ತೆ

Webdunia
ಸೋಮವಾರ, 15 ಮೇ 2023 (16:21 IST)
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್​ ಬಳಿ ಮಾತನಾಡಿದ KPCC ಅಧ್ಯಕ್ಷ D.K ಶಿವಕುಮಾರ್, ಎಲ್ಲವನ್ನೂ ಹೈಕಮಾಂಡ್​ ನಿರ್ಧರಿಸುತ್ತೆ.. ಹೈಕಮಾಂಡ್ ಕೊಡುತ್ತೋ ಬಿಡುತ್ತೋ ಗೊತ್ತಿಲ್ಲ.. ಆದ್ರೆ ರಾಜ್ಯದ ಜನ ನನಗೆ ಗಿಫ್ಟ್​ ಕೊಟ್ಟಿದ್ದಾರೆ ಎಂದು ತಿಳಿಸಿದ್ರು.. ಇಂದು ನನ್ನ ಹುಟ್ಟಿದ ಹಬ್ಬ ಇದೆ, ಅಭಿಮಾನಿಗಳು ಬರ್ತಿದ್ದಾರೆ.. ನಾನು ನಂಬಿದ ದೈವ ಭೇಟಿಯಾಗಿ ಆಶೀರ್ವಾದ ಪಡೆಯಬೇಕು.. ನನಗೆ ಕೊಟ್ಟ ಜವಾಬ್ದಾರಿಯನ್ನ ನಿರ್ವಹಣೆ ಮಾಡಿದ್ದೇನೆ.. ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಎಂ ಆಯ್ಕೆ ವಿಚಾರ ಹೈಕಮಾಂಡ್​ಗೆ ಬಿಟ್ಟಿದ್ದೇವೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments