Webdunia - Bharat's app for daily news and videos

Install App

ಎಲ್ಲವನ್ನೂ ಸಹಿಸಿಕೊಳ್ಳಬೇಕು-ಸಂಸದ ಡಿವಿ ಸದಾನಂದಗೌಡ

Webdunia
ಶುಕ್ರವಾರ, 27 ಅಕ್ಟೋಬರ್ 2023 (14:47 IST)
ಹೈಕಮಾಂಡ್ ಭೇಟಿ ಸಾಧ್ಯವಾಗದ ವಿಚಾರವೆಂದು ನಗರದಲ್ಲಿ ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ.ಅಲ್ಲದೇ ನಾವು ಪಕ್ಷದ ವ್ಯವಸ್ಥೆಗೆ ಪೂರಕವಾಗಿರಬೇಕು.ಎಲ್ಲವನ್ನೂ ಸಹಿಸಿಕೊಳ್ಳಬೇಕು,ವಕ್ರದೃಷ್ಟಿಯಿಂದ ನೋಡಬಾರದು.ನಮ್ಮ ನಾಯಕರು ಸತತವಾಗಿ ಸಭೆಗಳಲ್ಲಿ ಬ್ಯುಸಿ ಆಗಿದ್ರು.

ರಾತ್ರಿ 11 ಗಂಟೆವರೆಗೂ ನಡ್ಡಾ ಅವರು ಬೇರೆ ಬೇರೆ ರಾಜ್ಯಗಳ ಜತೆ ಸಭೆಯಲ್ಲಿ ಇದ್ರು.ಇವತ್ತು ಉಳಿಯಲು ಹೇಳಿದ್ರು, ಆದ್ರೆ ನಾನು ತಮಿಳುನಾಡಿಗೆ ಹೋಗಬೇಕಿತ್ತು.ಹಾಗಾಗಿ ಬೆಂಗಳೂರಿಗೆ ಹೊರಟು ಬಂದೆ.ಅವರೇ ತಮಿಳುನಾಡಿಗೆ ಹೋಗಲು ಆದೇಶ ಮಾಡಿದ್ರು, ಇವತ್ತು ತಮಿಳುನಾಡಿಗೆ ಹೋಗುತ್ತಿದ್ದೇನೆ.ಹೈಕಮಾಂಡ್ ನಾಯಕರ ಭೇಟಿ ಆಗದ ಬಗ್ಗೆ ಖಂಡಿತವಾಗಿಯೂ ನನಗೆ ಬೇಸರ ಇಲ್ಲ ಎಂದು ಸಂಸದ ಸದಾನಂದಗೌಡ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments