ಕಮಿಟಿಯ ವರದಿ ಬಂದ ನಂತರ ಎಲ್ಲ ಗೊತ್ತಾಗಲಿದೆ-ರೈಲ್ವೆ ವ್ಯವಸ್ಥಾಪಕರ ಪ್ರತಿಕ್ರಿಯೆ

Webdunia
ಶನಿವಾರ, 3 ಜೂನ್ 2023 (19:13 IST)
ರೈಲ್ವೆ ವ್ಯವಸ್ಥಾಪಕ
ಒಡಿಶಾ ರೈಲು ದುರಂತಕ್ಕೆ ಸಂಬಂದಿಸಿದಂತೆ ಬೆಂಗಳೂರಿನಿಂದ  ಒಟ್ಟು 994 ಪ್ರಯಾಣಿಕರು ಪ್ರಯಾಣ ಬಳಸಿದ್ದರು .ಇದರಲ್ಲಿ ಸುಮಾರು 300 ಪ್ರಯಾಣಿಕರು ಜನರಲ್ ಬೋಗಿಯಲ್ಲಿ ಪ್ರಯಾಣ ಬಳಸಿದ್ದರು.ಇದರಲ್ಲಿ ಕರ್ನಾಟಕ ಪ್ರಯಾಣಿಕರ ಬಗ್ಗೆ ಯಾವುದೇ ಮಾಹಿತಿ ದೊರಕಿಲ್ಲ.17 ಪ್ರಯಾಣಿಕರಿಗೆ ಗಾಯಳುಗಳು ಆಗಿವೆ ಇವರಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ.ಈ 17 ಪ್ರಯಾಣಿಕರು ಒರಿಸ್ಸ, ಬಿಹಾರ್,ವೆಸ್ಟ್ ಬೆಂಗಳ್ ಪ್ರಯಾಣಿಕರಿದ್ದಾರೆ.ಇದು ಯಾವರೀತಿ ಆಯ್ತು ಎನ್ನುವುದರ ಬಗ್ಗೆ ಒಂದು ಕಮಿಟಿಯನ್ನು ನಿಯೋಜಿಸಲಾಗಿದೆ .ಈ ಕಮಿಟಿಯ ವರದಿ ಬಂದ ನಂತರ ಎಲ್ಲ ಗೊತ್ತಾಗಲಿದೆ ಎಂದು ರೈಲ್ವೆ ವ್ಯವಸ್ಥಾಪಕರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments