Webdunia - Bharat's app for daily news and videos

Install App

ಸಿಎಂ, ಜಾರ್ಜ್ ವಿರುದ್ಧ ಎಸಿಬಿಯಲ್ಲಿ ಮತ್ತೆ ದಾಖಲಾಯ್ತು ಕೇಸ್

Webdunia
ಸೋಮವಾರ, 30 ಅಕ್ಟೋಬರ್ 2017 (13:49 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಜಾರ್ಜ್ ವಿರುದ್ಧ ಮತ್ತೆ ಎಸಿಬಿಯಲ್ಲಿ 2 ಪ್ರತ್ಯೇಕ ದೂರು ದಾಖಲಾಗಿದೆ.

ಬೆಂಗಳೂರು ರಸ್ತೆ ಅಭಿವೃದ್ಧಿ ಹೆಸರಲ್ಲಿ 2 ಸಾವಿರ ಕೋಟಿ ರೂ. ಅವ್ಯವಹಾರ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ 600 ಕೋ. ಅವ್ಯವಹಾರ ನಡೆದಿದೆ ಎಂದು ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂಎಉ ದಾಖಲಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2 ಸಾವಿರದ 600 ಕೋಟಿ ರೂ. ಅವ್ಯವಹಾರದಲ್ಲಿ, ಸಿಎಂ ಹಾಗೂ ಜಾರ್ಜ್ ಬಿಬಿಎಂಪಿ ಕಾಮಗಾರಿಯಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಡೆದಿರುವುದಾಗಿ ಆರೋಪಿಸಿದ್ದಾರೆ. ಅಲ್ಲದೇ ಬರೋಬ್ಬರಿ 3 ಸಾವಿರದ 097 ಪುಟದಷ್ಟು ದಾಖಲೆ ಬಿಡುಗಡೆ ಮಾಡಿದ್ದಾರೆ.
ರಸ್ತೆ ಅಭಿವೃದ್ಧಿ ಹೆಸರಲ್ಲಿ 400 ಕೋಟಿ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ 200 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ರಮೇಶ್ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments