Webdunia - Bharat's app for daily news and videos

Install App

ದ್ವೇಷದ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ-ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಶುಕ್ರವಾರ, 26 ಮೇ 2023 (16:03 IST)
ನೂತನವಾಗಿ ಸರ್ಕಾರ ರಚನೆಯಾಗಿದೆ.ಎಂಟು ಜನ ಸಚಿವರಾಗಿದ್ದಾರೆ.ಸಚಿವರು ಮಾತನಾಡೋದು ನೋಡಿದ್ರೆ.ಇವರು ರಾಜ್ಯದ ಹಿತದೃಷ್ಠಿ ಬಿಟ್ಟು.ದ್ವೇಷದ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ.ರಾಜ್ಯದ ಅಭಿವೃದ್ಧಿ ಬದಲು, ದೇಶದ ಪ್ರಾಮುಖ್ಯತೆ ಬಹಳ ಇದೆ ಅನಿಸ್ತಿದೆ.ಅವರು ಏನೇ ಮಾಡಿದ್ರೂ, ತನಿಖೆ ಮಾಡಿದ್ರೂ ಎದುರಿಸಲು ಸಿದ್ದರಿದ್ದೇವೆ.ಹಿಂದೆ ಸರ್ಕಾರವಿದ್ದಾಗಲೂ ಹೀಗೆ ಮಾಡಿದ್ರೂ, ನಾವು ಎದರಿಸಿದ್ವಿ.ಅವರ ವಿಚಾರ ಮತ್ತು ಕಾರ್ಯಾಚರಣೆ ಹಿಮ್ಮೆಟ್ಟುತ್ತೇವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಕಾಂಗ್ರೆಸ್ ವಿರುದ್ಧ ಕಿಡಿಕರಿದ್ದಾರೆ.
 
ಚುನಾಯುತ ಸರ್ಕಾರದ ಮುಂದೆ ಜನರ ಸಮಸ್ಯೆ ಇದೆ.ಆ ಸಮಸ್ಯೆ ಬಗೆಹರಿಸಬೇಕು ಅನ್ನೋ, ಆಡಳಿತಕ್ಕೆ ಬೇಕಿರೋ ವಿಚಾರ ಪರಿಪಾಲನೆ ಅನುಷ್ಠಾನ ಕಾಣ್ತಿಲ್ಲ.ಇವತ್ತು ಕರ್ನಾಟಕದಾದ್ಯಂತ ಕುಡಿಯುವ ನೀರಿನ ಸಮಸ್ಯೆ ಆಗಿದೆ.ಸಮಸ್ಯೆ ಬಗೆಹರಿಸೋ ಕೆಲಸ ಮಾಡಿಲ್ಲ.ಬೋರ್ ಕೊರೆಸುವ, ವಿದ್ಯುತ್ ಸಂಪರ್ಕ ನೀಡುವ ಅವಶ್ಯಕತೆ ಇದೆ.ಬರೀ ಸೂಚನೆ ಕೊಡೋದ್ರಲ್ಲೆ ಕಾಲ ಕಳೆಯುತ್ತಿದ್ದಾರೆ.ಬರ ಪೀಡಿತ ತಾಲ್ಲೂಕು ಯಾವುದು ಅಂತ ಗುರ್ತಿಸಿ, ಅಲ್ಲಿ ಅಧಿಕಾರ ಟಾಸ್ಕ್ ಫೋರ್ಸ್ ಟೀಮ್ ಮಾಡಿ.ಕೂಡಲೇ ಹಣ ಬಿಡುಗಡೆ ಮಾಡಬೇಕು.ಡಿಸಿ ಅಕೌಂಟ್‌ನಲ್ಲಿ ಹಣ ಇದೆ.ಅದನ್ನ ಬಳಸಿಕೊಳ್ಳಿ ಅಂತ ಹೇಳಲು ಸಿಎಂ ಇಲ್ಲ.ಸಚಿವರಿಗೆ ಕಳಿಸಲು ಖಾತೆ ಹಂಚಿಕೆ ಆಗಿಲ್ಲ‌.ಕೇವಲ ಅಧಿಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments