Webdunia - Bharat's app for daily news and videos

Install App

ದ್ವೇಷದ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ-ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Webdunia
ಶುಕ್ರವಾರ, 26 ಮೇ 2023 (16:03 IST)
ನೂತನವಾಗಿ ಸರ್ಕಾರ ರಚನೆಯಾಗಿದೆ.ಎಂಟು ಜನ ಸಚಿವರಾಗಿದ್ದಾರೆ.ಸಚಿವರು ಮಾತನಾಡೋದು ನೋಡಿದ್ರೆ.ಇವರು ರಾಜ್ಯದ ಹಿತದೃಷ್ಠಿ ಬಿಟ್ಟು.ದ್ವೇಷದ ರಾಜಕಾರಣ ಮಾಡಲು ಪ್ರಾರಂಭಿಸಿದ್ದಾರೆ.ರಾಜ್ಯದ ಅಭಿವೃದ್ಧಿ ಬದಲು, ದೇಶದ ಪ್ರಾಮುಖ್ಯತೆ ಬಹಳ ಇದೆ ಅನಿಸ್ತಿದೆ.ಅವರು ಏನೇ ಮಾಡಿದ್ರೂ, ತನಿಖೆ ಮಾಡಿದ್ರೂ ಎದುರಿಸಲು ಸಿದ್ದರಿದ್ದೇವೆ.ಹಿಂದೆ ಸರ್ಕಾರವಿದ್ದಾಗಲೂ ಹೀಗೆ ಮಾಡಿದ್ರೂ, ನಾವು ಎದರಿಸಿದ್ವಿ.ಅವರ ವಿಚಾರ ಮತ್ತು ಕಾರ್ಯಾಚರಣೆ ಹಿಮ್ಮೆಟ್ಟುತ್ತೇವೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌ ಕಾಂಗ್ರೆಸ್ ವಿರುದ್ಧ ಕಿಡಿಕರಿದ್ದಾರೆ.
 
ಚುನಾಯುತ ಸರ್ಕಾರದ ಮುಂದೆ ಜನರ ಸಮಸ್ಯೆ ಇದೆ.ಆ ಸಮಸ್ಯೆ ಬಗೆಹರಿಸಬೇಕು ಅನ್ನೋ, ಆಡಳಿತಕ್ಕೆ ಬೇಕಿರೋ ವಿಚಾರ ಪರಿಪಾಲನೆ ಅನುಷ್ಠಾನ ಕಾಣ್ತಿಲ್ಲ.ಇವತ್ತು ಕರ್ನಾಟಕದಾದ್ಯಂತ ಕುಡಿಯುವ ನೀರಿನ ಸಮಸ್ಯೆ ಆಗಿದೆ.ಸಮಸ್ಯೆ ಬಗೆಹರಿಸೋ ಕೆಲಸ ಮಾಡಿಲ್ಲ.ಬೋರ್ ಕೊರೆಸುವ, ವಿದ್ಯುತ್ ಸಂಪರ್ಕ ನೀಡುವ ಅವಶ್ಯಕತೆ ಇದೆ.ಬರೀ ಸೂಚನೆ ಕೊಡೋದ್ರಲ್ಲೆ ಕಾಲ ಕಳೆಯುತ್ತಿದ್ದಾರೆ.ಬರ ಪೀಡಿತ ತಾಲ್ಲೂಕು ಯಾವುದು ಅಂತ ಗುರ್ತಿಸಿ, ಅಲ್ಲಿ ಅಧಿಕಾರ ಟಾಸ್ಕ್ ಫೋರ್ಸ್ ಟೀಮ್ ಮಾಡಿ.ಕೂಡಲೇ ಹಣ ಬಿಡುಗಡೆ ಮಾಡಬೇಕು.ಡಿಸಿ ಅಕೌಂಟ್‌ನಲ್ಲಿ ಹಣ ಇದೆ.ಅದನ್ನ ಬಳಸಿಕೊಳ್ಳಿ ಅಂತ ಹೇಳಲು ಸಿಎಂ ಇಲ್ಲ.ಸಚಿವರಿಗೆ ಕಳಿಸಲು ಖಾತೆ ಹಂಚಿಕೆ ಆಗಿಲ್ಲ‌.ಕೇವಲ ಅಧಿಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments