Webdunia - Bharat's app for daily news and videos

Install App

ರಾಜ್ಯದಲ್ಲಿ ಹಿಜಾಬ್ ನಿಷೇಧವೇ ಆಗಿರಲಿಲ್ಲ: ಮಾಜಿ ಸಿಎಂ ಬೊಮ್ಮಾಯಿ

Webdunia
ಭಾನುವಾರ, 24 ಡಿಸೆಂಬರ್ 2023 (11:40 IST)
ಬೆಂಗಳೂರು: ಹಿಜಾಬ್ ನಿಷೇಧ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಈಗ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಹೋಗುವುದಕ್ಕೆ ಯಾವುದೇ ತಕರಾರು ಇಲ್ಲ. ಇದಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.

ನಾವು ಕೂಡಾ ಇನ್ನು ಕೇಸರಿಮಯವಾಗಿ ಶಾಲಾ, ಕಾಲೇಜಿಗೆ ಹೋಗಬೇಕಾಗುತ್ತದೆ ಎಂದು ಹಿಂದೂ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಹಿಜಾಬ್ ನಿಷೇಧ ಭಾರೀ ಸದ್ದು ಮಾಡಿತ್ತು. ಇದೀಗ ಮತ್ತೆ ಹಿಜಾಬ್ ಗಲಾಟೆ ಜೋರಾಗುತ್ತಿದೆ.

ಈ ನಡುವೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಹಿಂದೆಯೂ ಹಿಜಾಬ್ ಗೆ ನಿಷೇಧವಿರಲಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ವಸ್ತ್ರಸಂಹಿತೆ ಜಾರಿಯಿದ್ದ ಶಿಕ್ಷಣ ಸಂಸ್ಥೆಯಲ್ಲಿ ಮಾತ್ರ ಹಿಜಾಬ್ ಧರಿಸುವಂತಿಲ್ಲ ಎಂದು ನಿಯಮವಿತ್ತು. ಆದರೆ ಹಿಜಾಬ್ ಗೆ ನಿಷೇಧ ಎಂದು ಎಲ್ಲೂ ಹೇಳಿರಲಿಲ್ಲ. ಇದೀಗ ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿವರು ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments