Webdunia - Bharat's app for daily news and videos

Install App

ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ-ಮಾಜಿ ಸಿಎಂ ಕುಮಾರಸ್ವಾಮಿ

Webdunia
ಶುಕ್ರವಾರ, 26 ಮೇ 2023 (21:25 IST)
ಸಾರ್ವತ್ರಿಕ ಚುನಾವಣೆಗೂ ಮುನ್ನ ಕಾಂಗ್ರೆಸ್​​ ನಿನಗೂ, ಫ್ರೀ ನನಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಕಂಡಿಷನ್ಸ್ ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು.ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಆದರೆ ಈವರೆಗೆ ಜಾರಿ ಮಾಡಿಲ್ಲ. ಅವರು ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ. ರಾಜ್ಯದ ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ​. ಯಾವ ಮಹಿಳೆ ಕೂಡ ಟಿಕೆಟ್​ ಪಡೆಯಬೇಡಿ. ಉಚಿತವಾಗಿ ಸರ್ಕಾರಿ ಬಸ್​ಗಳಲ್ಲಿ ಪ್ರಯಾಣಿಸುವಂತೆ ಹೇಳಿದರು.
ಇನ್ನೂ ಸಂಸತ್ ಭವನದ ಉದ್ಘಾಟನೆ ಗೆ ಮಾಜಿ  ಪ್ರಧಾನಿ ದೇವೇಗೌಡ ಅವರನ್ನ ಆಹ್ವಾನಿಸಿ ದ್ದಾರೆ ಆದರೇ ನಾವು ಬಿಜೆಪಿಯವರ ಬಗ್ಗೆ ಮೃದುದೊರಣೆ ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದ್ರು.
 
ರಾಜ್ಯದಲ್ಲಿ ಯಾವ ರೀತಿ ಚುನಾವಣೆಯಲ್ಲಿ ಗೆದ್ದಿದ್ದೀರ ಅನ್ನೋದು ಚೆನ್ನಾಗಿ ಗೊತ್ತಿದೆ 42 ಕ್ಷೇತ್ರದಲ್ಲಿ ಕೂಪನ್ ಗಳನ್ನ ಕೊಟ್ಟಿ ಜನರಿಗೆ ದಿಕ್ಕು ತಪ್ಪಿಸಿ ಗೆದಿದ್ದೀರಾ. ನಾವು ಸೋತರೂ ಜನರ ಪರವಾಗಿ ಬೀದಿಗೀಳಿದು ಹೋರಾಟ ಮಾಡುತ್ತೇವೆ, ಮುಂಬರುವ ಲೋಕಸಭಾ, ಹಾಗೂ ಬಿಬಿಎಂಪಿ ಚುನಾವಣೆ ಗೆ ಪಕ್ಷ ಸಂಘಟನೆ ಮಾಡುತ್ತೇವೆ ಈ ದಿಸೆಯಲ್ಲಿ ಎಲ್ಲಾ ಜಿಲ್ಲಾಧ್ಯಕ್ಷರ ಜತೆ ಸಮಾಲೋಚನೆ ಮಾಡುತ್ತೇವೆ ಎಂದರು ಹಾಗೂ ಜೆಡಿಎಸ್ ಪಕ್ಷ ವಿಸರ್ಜನೆ ಮಾಡಿ ಎಂಬ ಕಾಂಗ್ರೆಸ್ ಟ್ವೀಟ್ ಗೆ , ಪಕ್ಷಕ್ಕೆ ದೇವೆಗೌಡರ ಆರ್ಶಿವಾದ ವಿದೆ .ನಿಮ್ಮಗೆ ರಷ್ಟು ದುರಂಹಕಾರ ಒಳ್ಳೆಯದಲ್ಲ ನಿಮ್ಮ ಪಕ್ಷಕ್ಕೆ ಅಂತ್ಯ ಸಂಸ್ಕಾರ ಮಾಡೋ ಟೈಂ ಬರುತ್ತೆ ಎಂದು ಕಿಡಿಕಾರಿದ್ರು.. ಪಕ್ಷದ ರಾಜ್ಯಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಹಾಗೂ ಯುವ ಘಟಕದ ಅಧ್ಯಕ್ಷ ರಾಗಿ ನಿಖಿಲ್ ಮುಂದುವರೆತ್ತಾರೆಂದು ಹೇಳಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ, ಪೊಲೀಸರಿಂದ ಚೆಕಿಂಗ್

Baloochistan Army blast video: ಬಲೂಚಿಸ್ತಾನ ದಾಳಿಗೆ ಛಿದ್ರ ಛಿದ್ರವಾಗಿ ಬಿತ್ತು 14 ಪಾಕಿಸ್ತಾನ ಸೈನಿಕರ ದೇಹ

ಮುಂದಿನ ಸುದ್ದಿ
Show comments