Webdunia - Bharat's app for daily news and videos

Install App

ಸಿದ್ದು ಜ್ವರ ಪಾದಯಾತ್ರೆ ಮೊಟೊಕು

Webdunia
ಭಾನುವಾರ, 9 ಜನವರಿ 2022 (18:11 IST)
ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ (Mekedatu Padayatre) ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಇದೀಗ ಜ್ವರದಿಂದ(Fever) ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಪಾದಯಾತ್ರೆಯಲ್ಲಿ ಭಾಗವಹಿಸಿ ಕೆಲ ದೂರ ಸಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸುಸ್ತಾಗಿದ್ದು, ಕೂಡಲೇ ಅವರು ಕಾರಿನಲ್ಲಿ ಹೆಗ್ಗನೂರು ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ.
 
ಬಳಿಕ ಸಿದ್ದರಾಮಯ್ಯನವರಿಗೆ ಜ್ವರ ತೀವ್ರವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಕೋವಿಡ್ ಬೂಸ್ಟರ್ ಡೋಸ್ ಹಾಕಿಸಿಕೊಂಡಿದ್ದರು. ಬೂಸ್ಟರ್ ಡೋಸ್ ಪಡೆದ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments