ಸಿದ್ದು ಜ್ವರ ಪಾದಯಾತ್ರೆ ಮೊಟೊಕು

Webdunia
ಭಾನುವಾರ, 9 ಜನವರಿ 2022 (18:11 IST)
ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ (Mekedatu Padayatre) ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಇದೀಗ ಜ್ವರದಿಂದ(Fever) ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಪಾದಯಾತ್ರೆಯಲ್ಲಿ ಭಾಗವಹಿಸಿ ಕೆಲ ದೂರ ಸಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸುಸ್ತಾಗಿದ್ದು, ಕೂಡಲೇ ಅವರು ಕಾರಿನಲ್ಲಿ ಹೆಗ್ಗನೂರು ಗ್ರಾಮಕ್ಕೆ ತೆರಳಿ ವಿಶ್ರಾಂತಿ ಪಡೆದಿದ್ದಾರೆ.
 
ಬಳಿಕ ಸಿದ್ದರಾಮಯ್ಯನವರಿಗೆ ಜ್ವರ ತೀವ್ರವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಾಗಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಕೋವಿಡ್ ಬೂಸ್ಟರ್ ಡೋಸ್ ಹಾಕಿಸಿಕೊಂಡಿದ್ದರು. ಬೂಸ್ಟರ್ ಡೋಸ್ ಪಡೆದ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET-UG 2026 ಪೇಪರ್‌ ಲೀಕ್: ಪ್ರಮುಖ ಆರೋಪಿ ಅರೆಸ್ಟ್‌

ಜನಸಂಖ್ಯೆ ಕುಸಿತ ತಡೆಯಲು ಮೂರನೇ, ನಾಲ್ಕನೇ ಮಗು ಪ್ರೋತ್ಸಾಹ ಧನ ಘೋಷಿಸಿದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು

ಸಿಎಂ ವಿಜಯ್‌ ನಿರ್ವಹಿಸಲಿರುವ ಖಾತೆಗಳು ಯಾವುದೆಲ್ಲ ಗೊತ್ತಾ

ಅನಧಿಕೃತವಾಗಿ ಬಡ್ಡಿ ವ್ಯವಹಾರ: ಶಿವಂ ಅಸೋಸಿಯೇಟ್ಸ್ ಮಾಲೀಕ ನೀಲಣ್ಣವರ ಅರೆಸ್ಟ್‌

ಒಂದು ದೇಶ ಒಂದು ಚುನಾವಣೆ’ ಜಾರಿ- ಬಿಜೆಪಿ ಮನವಿ

ಮುಂದಿನ ಸುದ್ದಿ
Show comments