Webdunia - Bharat's app for daily news and videos

Install App

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

Krishnaveni K
ಸೋಮವಾರ, 21 ಏಪ್ರಿಲ್ 2025 (20:22 IST)
ಬೆಂಗಳೂರು: ಕರ್ನಾಟಕ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕಗ್ಗೊಲೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಸ್ವತಃ ಪತ್ನಿ ಪಲ್ಲವಿಯೇ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. ಇದೀಗ ಪತ್ನಿ ಪಲ್ಲವಿಗೆ ಮಾನಸಿಕ ಕಾಯಿಲೆಯೊಂದು ಇತ್ತು ಎಂಬ ಮಾಹಿತಿ ಹೊರಬಿದ್ದಿದೆ. ಅದೇನದು ಇಲ್ಲಿ ನೋಡಿ.

ಓಂ ಪ್ರಕಾಶ್ ತಮಗೆ ಮತ್ತು ಮಗಳಿಗೆ ಗನ್ ತೋರಿಸಿ ಶೂಟ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಪಲ್ಲವಿ ಈಗಾಗಲೇ ಐಪಿಎಸ್ ಅಧಿಕಾರಿಗಳ ಫ್ಯಾಮಿಲಿ ಗ್ರೂಪ್ ನಲ್ಲಿ ಮೆಸೇಜ್ ಮಾಡಿದ್ದರಂತೆ. ಕೃತ್ಯ ನಡೆದ ದಿನವೂ ಓಂ ಪ್ರಕಾಶ್ ತಮ್ಮ ಮೇಲೆ ಗುಂಡು ಹಾರಿಸುವುದಾಗಿ ಗನ್ ತೋರಿಸಿ ಬೆದರಿಸಿದ್ದರು. ನಮ್ಮ ಆತ್ಮರಕ್ಷಣೆಗಾಗಿ ಚಾಕುವಿನಿಂದ ಇರಿದೆ ಎಂದು ಪಲ್ಲವಿ ಪೊಲೀಸರ ಬಳಿ ಹೇಳಿಕೊಂಡಿದ್ದರು.

ಆದರೆ ಪಲ್ಲವಿಗೆ ಸ್ಕೀಝೋಫ್ರೀನಿಯಾ ಎಂಬ ಮಾನಸಿಕ ಕಾಯಿಲೆ ಇದೆ ಎಂಬ ಅಂಶ ಹೊರಬಿದ್ದಿದೆ. ಈ ಕಾಯಿಲೆ ಇರುವ ವ್ಯಕ್ತಿ ಇಲ್ಲದ ವಿಚಾರವನ್ನು ಇದೆ ಎಂದು ಊಹೆ ಮಾಡಿಕೊಳ್ಳುತ್ತಾರೆ. ಕಲ್ಪನೆಯ ವ್ಯಕ್ತಿಯೊಂದಿಗೆ ಮಾತನಾಡುವುದು ಮಾಡುತ್ತಾರೆ. ಇದೇ ಕಾರಣಕ್ಕೆ ಓಂ ಪ್ರಕಾಶ್ ಬಗ್ಗೆಯೂ ಆಕೆ ಇಲ್ಲಸಲ್ಲದ ವಿಚಾರವನ್ನು ಮನಸ್ಸಿನಲ್ಲಿ ತುಂಬಿಕೊಂಡಿದ್ದಿರಬಹುದು ಎನ್ನಲಾಗುತ್ತಿದೆ. ಈಗ ಪೊಲೀಸರು ತನಿಖೆ ನಡೆಸುತ್ತಿದ್ದು ಮತ್ತಷ್ಟು ಸತ್ಯಗಳು ಹೊರಬೀಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments