Webdunia - Bharat's app for daily news and videos

Install App

ವಿವಾಹಕ್ಕೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ಚಾಕು ಇರಿತ!

Webdunia
ಸೋಮವಾರ, 28 ನವೆಂಬರ್ 2022 (13:06 IST)
ಬೆಂಗಳೂರು : ಎರಡನೇ ವಿವಾಹಕ್ಕೆ ನಿರಾಕರಿಸಿದ ಮಾಜಿ ಪ್ರೇಯಸಿಗೆ ವ್ಯಕ್ತಿಯೊಬ್ಬ ಚಾಕು ಇರಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಚಾಕು ಇರಿತಕ್ಕೊಳಗಾದವಳನ್ನು ಅಮುದಾ ಎಂದು ಗುರುತಿಸಲಾಗಿದ್ದು, ಈಕೆ ಇಂದಿರಾನಗರ ನಿವಾಸಿಯಾಗಿದ್ದಾಳೆ. ಆಟೋ ಚಾಲಕ ನವಾಝ್ ಚಾಕು ಇರಿದ ಆರೋಪಿ.

ಕೆಲ ವರ್ಷಗಳ ಹಿಂದೆ ಅಮುದಾ ಹಾಗೂ ನಯಾಝ್ ಪ್ರೀತಿಸುತ್ತಿದ್ದರು. ಈ ನಡುವೆ ನವಾಝ್ ಬೇರೆಯವರ ಜೊತೆ ಮದುವೆಯಾಗಿದ್ದ. ಇತ್ತ ಅಮುದಾ ಏಳುಮಲೈ ಎಂಬಾತನ ಜೊತೆ ಮದುವೆಯಾಗಿದ್ದಳು.

ನಂತರ ಮತ್ತೆ ಪರಸ್ಪರ ಸಂಪರ್ಕಕ್ಕೆ ಬಂದಿದ್ದ ಮಾಜಿ ಪ್ರೇಮಿಗಳು. ಈ ವೇಳೆ ನವಾಝ್, ನಿನ್ನ ಪತಿ ಸರಿ ಇಲ್ಲ ಎರಡನೇ ಮದ್ವೆಯಾಗು ಎಂದಿದ್ದ. ಆದರೆ ಇದಕ್ಕೆ ಅಮುದಾ ನಿರಾಕರಿಸಿದ್ದಳು.

ಈ ವಿಚಾರವಾಗಿ ಏಳು ಮಲೈ ಬೇಸತ್ತು ಹೋಗಿದ್ದ. ಅಲ್ಲದೆ ನಂತರ ಪತ್ನಿ ಮಕ್ಕಳಿಂದ ದೂರವಾಗಿದ್ದ. ಗಂಡ ಬಿಟ್ಟ ಹಿನ್ನೆಲೆ ಇಂದಿರಾನಗರದಲ್ಲಿ ಬಂದು ನೆಲೆಸಿದ್ದ. ಪ್ರತಿಸಲ ಪೀಡಿಸುತ್ತಿದ್ದ ನವಾಝ್ ಕೊನೆಗೆ ಅಮುದಾಗೆ ಚಾಕು ಇರಿದಿದ್ದ, ಬಳಿಕ ಪರಾರಿಯಾಗಿದ್ದ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments