ಸಿದ್ದು ವಿರುದ್ಧ ಮಾಜಿ ಸಚಿವ ಈಶ್ವರಪ್ಪ ಕಿಡಿ

Webdunia
ಭಾನುವಾರ, 16 ಅಕ್ಟೋಬರ್ 2022 (16:03 IST)
ಕೊಡಗಿನ ಮೇಲೆ ಪೆಟ್ರೋಲ್ ಬಾಂಬ್ ಹಾಕಿ ಹಿಂದೂಗಳ ನರಮೇಧ ಮಾಡುವ ಆಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್​​.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಹಾಪುರದಲ್ಲಿ ಮಾತನಾಡಿದ ಅವರು, ರಾಷ್ಟ್ರದ್ರೋಹಿಗಳನ್ನು ಬೆಳಸಿದವರು ಯಾರು.. ಈ ಹಿಂದೆ ಕಾಂಗ್ರೆಸ್​​ ಸರ್ಕಾರ ಇದ್ದಾಗ ಗೋವುಗಳನ್ನು ಕಳ್ಳತನ ಮಾಡಿದ್ದರು. ಗೋವುಗಳ ರಕ್ಷಣೆಗೆ ಮುಂದಾಗಿದ್ದ ಹಿಂದೂ ಯುವಕರ ಕಗ್ಗೊಲೆ ಆಗಿತ್ತು. ಗೂಂಡಾಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕಿತ್ತು. ಆದ್ರೆ ಸಿದ್ದರಾಮಯ್ಯನವರು PFI, SDPIಯನ್ನು ಬೆಳೆಸಿದರು. ಅಷ್ಟೇ ಅಲ್ಲದೆ ಮುಸಲ್ಮಾನರ ವೋಟಿಗಾಗಿ ಸಿದ್ದರಾಮಯ್ಯ, ರಾಷ್ಟ್ರಭಕ್ತರನ್ನ ಜೈಲಿಗೆ ಕಳುಹಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. ರಾಷ್ಟ್ರದ್ರೋಹಿಗಳನ್ನು ಮಟ್ಟ ಹಾಕೋದು ಪ್ರಧಾನಿ ಮೋದಿ ಅವರಿಗೆ ಗೊತ್ತಿದೆ ಎಂದು ಈಶ್ವರಪ್ಪ ತಿರುಗೇಟು ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments