Webdunia - Bharat's app for daily news and videos

Install App

ನನ್ನ ಮಾತನ್ನು ಅರ್ಥೈಸಿಕೊಳ್ಳದ ನೀವೆಂಥಾ ಸಾಹಿತಿ ಎಂದು ಪ್ರತಾಪ್ ಸಿಂಹರಿಗೆ ಟಾಂಗ್ ಕೊಟ್ಟ ವಿಶ್ವನಾಥ್

Webdunia
ಭಾನುವಾರ, 27 ನವೆಂಬರ್ 2016 (18:42 IST)
ಮೈಸೂರು: ಪ್ರಧಾನಿಯನ್ನು ಹೊಗಳುವ ನೆಪದಲ್ಲಿ ಬಿಜೆಪಿಯವರು ಪ್ರತಿಪಕ್ಷಗಳನ್ನು ಖಳನಾಯಕರನ್ನಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ ವಿಶ್ವನಾಥ್ ಟೀಕಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಟೀಕೆ ಮಾಡಿದ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಹಿಗ್ಗಾ ಮುಗ್ಗಾ ಟೀಕಿಸಿದ್ದಾರೆ.

ನೋಟು ನಿಷೇಧ ವಿಚಾರದಲ್ಲಿ ಪ್ರಧಾನಿ ಮೋದಿ ಕೈಗೊಂಡ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದ ವಿಶ್ವನಾಥ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ವಿಶ್ವನಾಥ್ ನಾನು ಪ್ರಧಾನಿಯವರನ್ನು ಅಸಂಬದ್ಧ ಶಬ್ಧಗಳಿಂದ ನಿಂದಿಸಿಲ್ಲ. ನನ್ನ ಮಾತನ್ನು ಅರ್ಥ ಮಾಡಿಕೊಳ್ಳದ ನೀವೆಂಥಾ ಸಾಹಿತಿ ಎಂದು ಪ್ರತಾಪ್ ಸಿಂಹ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಕಾಳಧನವಿರುವ ಕಾರಣವೇ ವಿಶ್ವನಾಥ್ ಪ್ರಧಾನಿಯವನ್ನು ಟೀಕಿಸಿರಬೇಕು ಎಂದು ಪ್ರತಾಪ್ ಹೇಳಿದ ಹೇಳಿಕೆಗೆ ಉತ್ತರಿಸಿದ ಅವರು ನನ್ನ ಮಕ್ಕಳು ಸಾಮಾನ್ಯರಂತೆ ಜೀವನ ನಡೆಸುತ್ತಿದ್ದಾರೆ. ನಾನೂ ಐಷಾರಾಮಿ ಜೀವನ ಮಾಡುತ್ತಿಲ್ಲ. ನನ್ನ ಬಳಿ ಕಾಳಧನವಿದ್ದರೆ ತನಿಖೆ ನಡೆಸಲಿ ಎಂದು ವಿಶ್ವನಾಥ್ ಪ್ರತಾಪ್ ಸಿಂಹರಿಗೆ ಸವಾಲ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಮುಂದಿನ ಸುದ್ದಿ
Show comments