Webdunia - Bharat's app for daily news and videos

Install App

ಮಾಜಿ ಸಚಿವ ಎಚ್‌.ವೈ ಮೇಟಿ ಅಳಿಯನ ಭ್ರಷ್ಟಾಚಾರ ಪ್ರಕರಣ: ಇಬ್ಬರ ಅಮಾನತು

Webdunia
ಸೋಮವಾರ, 27 ಮಾರ್ಚ್ 2017 (13:24 IST)
ಮಾಜಿ ಸಚಿವ ಎಚ್‌.ವೈ ಮೇಟಿ ಅಳಿಯನ ಭ್ರಷ್ಟಾಚಾರ ಪ್ರಕರಣ ಬಹಿರಂಗವಾಗಿದ್ದು ಇಬ್ಬರು ಸರಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ.
 
ಆರೋಗ್ಯ ಇಲಾಖೆಯ ಎಫ್‌ಡಿಸಿ ಅನೀತ್ ಕುಮಾರ್ ಮತ್ತು ಆರೋಗ್ಯ ಇಲಾಖೆಯ ಸಹಾಯಕ ಬಸವರಾಜ ಹೊಸಳ್ಳಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
 
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಕಾಸ್ ಸುರಳ್ಕರ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು, ಜಿಲ್ಲಾ ಮಟ್ಟದ ಅಧಿಕಾರಿಯನ್ನು ಪ್ರಕರಣದ ತನಿಖೆಗಾಗಿ ನಿಯೋಜಿಸಿದ್ದಾರೆ. 40 ದಿನಗಳೊಳಗಾಗಿ ವರದಿ ನೀಡುವಂತೆ ಆದೇಶ ನೀಡಿದ್ದಾರೆ. 
 
ಖಾಸಗಿ ಚಾನೆಲ್‌ನಲ್ಲಿ ಮಾಜಿ ಸಚಿವ ಎಚ್‌.ವೈ.ಮೇಟಿಯ ಭ್ರಷ್ಟಾಚಾರ ಪ್ರಕರಣ ಬಹಿರಂಗವಾದ ಆಧಾರದ ಮೇಲೆ ಇಬ್ಬರು ನೌಕರರನ್ನು ಅಮಾನತುಗೊಳಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments